ನಾಳೆ ಬಾದಾಮಿಯಲ್ಲಿ ಬಿಜೆಪಿ ಸಮಾವೇಶ: ಬನಶಂಕರಿ ದೇಗುಲ ಭೇಟಿಗೆ ಪಿಎಂಗೆ ಮನವಿ

ನಾಳೆ ಬಾದಾಮಿಯಲ್ಲಿ ಬಿಜೆಪಿ ಸಮಾವೇಶ: ಬನಶಂಕರಿ ದೇಗುಲ ಭೇಟಿಗೆ ಪಿಎಂಗೆ ಮನವಿ

Published : May 05, 2023, 11:07 AM IST

ಬನಶಂಕರಿ ದೇವಸ್ಥಾನಕ್ಕೆ ಮೋದಿ ಆಗಮಿಸಬೇಕು ಎಂಬ ಕುರಿತು ಮನವಿ ಪತ್ರವನ್ನೂ ಪ್ರಧಾನಿ ನರೇಂದ್ರ ಮೋದಿಯವರಿಗೆ ಕಳುಹಿಸಿಕೊಡಲಾಗಿದೆ. 

ಬಾಗಲಕೋಟೆ: ನಾಡಿನ ಶಕ್ತಿ ಪೀಠ ಐತಿಹಾಸಿಕ ಬಾದಾಮಿಯ ಬನಶಂಕರಿ ದೇವಸ್ಥಾನಕ್ಕೆ ಭೇಟಿ ನೀಡುವಂತೆ ಪ್ರಧಾನಿ ಮೋದಿಗೆ, ಆಡಳಿತ ಮಂಡಳಿ ಪತ್ರ ಬರೆದಿದೆ. ಚುನಾವಣಾ ಪ್ರಚಾರಕ್ಕಾಗಿ ಮೇ.6 ರಂದು ಬಾದಾಮಿಗೆ ಪ್ರಧಾನಿ ಮೋದಿ ಬರಲಿದ್ದಾರೆ. ಈ ವೇಳೆ ಮೋದಿಗೆ ಕೊಡಲೆಂದು 2 ಕೆ ಜಿ ಬೆಳ್ಳಿಯ ಬನಶಂಕರಿ ಮೂರ್ತಿ ಸಿದ್ಧಪಡಿಸಲಾಗಿದೆ. ಬಾದಾಮಿಯಲ್ಲಿ ಬಿಜೆಪಿಯ ಬೃಹತ್‌ ಸಮಾವೇಶ ಇದ್ದು, ಸಮೀಪದಲ್ಲೇ ಶಕ್ತಿ ಪೀಠವಿದೆ. ದೇಶದ ಶಕ್ತಿ ಪೀಠಗಳಲ್ಲಿ ಇದು ಕೂಡ ಒಂದಾಗಿದ್ದು, ನಿಮ್ಮ ಪಕ್ಷ ಅಧಿಕಾರಕ್ಕೆ ಬರಲು ದೇವಿಯ ಅನುಗ್ರಹ ಪಡೆಯಬೇಕೆಂದು ಆಡಳಿತ ಮಂಡಳಿ ಮನವಿ ಮಾಡಿದೆ. 

ಇದನ್ನೂ ವೀಕ್ಷಿಸಿ: ಮೋದಿ ರೋಡ್‌ ಶೋ ಕಾರ್ಯಕ್ರಮದಲ್ಲಿ ಬದಲಾವಣೆ: ಯಾಕೆ ಗೊತ್ತಾ ?

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more