ನಾಳೆ ಬಾದಾಮಿಯಲ್ಲಿ ಬಿಜೆಪಿ ಸಮಾವೇಶ: ಬನಶಂಕರಿ ದೇಗುಲ ಭೇಟಿಗೆ ಪಿಎಂಗೆ ಮನವಿ

ನಾಳೆ ಬಾದಾಮಿಯಲ್ಲಿ ಬಿಜೆಪಿ ಸಮಾವೇಶ: ಬನಶಂಕರಿ ದೇಗುಲ ಭೇಟಿಗೆ ಪಿಎಂಗೆ ಮನವಿ

Published : May 05, 2023, 11:07 AM IST

ಬನಶಂಕರಿ ದೇವಸ್ಥಾನಕ್ಕೆ ಮೋದಿ ಆಗಮಿಸಬೇಕು ಎಂಬ ಕುರಿತು ಮನವಿ ಪತ್ರವನ್ನೂ ಪ್ರಧಾನಿ ನರೇಂದ್ರ ಮೋದಿಯವರಿಗೆ ಕಳುಹಿಸಿಕೊಡಲಾಗಿದೆ. 

ಬಾಗಲಕೋಟೆ: ನಾಡಿನ ಶಕ್ತಿ ಪೀಠ ಐತಿಹಾಸಿಕ ಬಾದಾಮಿಯ ಬನಶಂಕರಿ ದೇವಸ್ಥಾನಕ್ಕೆ ಭೇಟಿ ನೀಡುವಂತೆ ಪ್ರಧಾನಿ ಮೋದಿಗೆ, ಆಡಳಿತ ಮಂಡಳಿ ಪತ್ರ ಬರೆದಿದೆ. ಚುನಾವಣಾ ಪ್ರಚಾರಕ್ಕಾಗಿ ಮೇ.6 ರಂದು ಬಾದಾಮಿಗೆ ಪ್ರಧಾನಿ ಮೋದಿ ಬರಲಿದ್ದಾರೆ. ಈ ವೇಳೆ ಮೋದಿಗೆ ಕೊಡಲೆಂದು 2 ಕೆ ಜಿ ಬೆಳ್ಳಿಯ ಬನಶಂಕರಿ ಮೂರ್ತಿ ಸಿದ್ಧಪಡಿಸಲಾಗಿದೆ. ಬಾದಾಮಿಯಲ್ಲಿ ಬಿಜೆಪಿಯ ಬೃಹತ್‌ ಸಮಾವೇಶ ಇದ್ದು, ಸಮೀಪದಲ್ಲೇ ಶಕ್ತಿ ಪೀಠವಿದೆ. ದೇಶದ ಶಕ್ತಿ ಪೀಠಗಳಲ್ಲಿ ಇದು ಕೂಡ ಒಂದಾಗಿದ್ದು, ನಿಮ್ಮ ಪಕ್ಷ ಅಧಿಕಾರಕ್ಕೆ ಬರಲು ದೇವಿಯ ಅನುಗ್ರಹ ಪಡೆಯಬೇಕೆಂದು ಆಡಳಿತ ಮಂಡಳಿ ಮನವಿ ಮಾಡಿದೆ. 

ಇದನ್ನೂ ವೀಕ್ಷಿಸಿ: ಮೋದಿ ರೋಡ್‌ ಶೋ ಕಾರ್ಯಕ್ರಮದಲ್ಲಿ ಬದಲಾವಣೆ: ಯಾಕೆ ಗೊತ್ತಾ ?

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more