2024ರಲ್ಲಿ ಮೋದಿ Vs ಖರ್ಗೆ?  ಒಬಿಸಿ ಮೋದಿ ವಿರುದ್ಧ ದಲಿತ ಅಸ್ತ್ರ ಪ್ರಯೋಗ ಪಕ್ಕಾನಾ..?

2024ರಲ್ಲಿ ಮೋದಿ Vs ಖರ್ಗೆ? ಒಬಿಸಿ ಮೋದಿ ವಿರುದ್ಧ ದಲಿತ ಅಸ್ತ್ರ ಪ್ರಯೋಗ ಪಕ್ಕಾನಾ..?

Published : Dec 20, 2023, 11:15 AM ISTUpdated : Dec 20, 2023, 11:45 AM IST

2024ರ ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಇದ್ದು, ವಿರೋಧ ಪಕ್ಷದ ಸ್ಥಾನದಲ್ಲಿರುವ ಇಂಡಿಯಾ ಕೂಟ ತನ್ನ ಪ್ರಧಾನಿ ಅಭ್ಯರ್ಥಿಯಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಘೋಷಣೆ ಮಾಡಲಾಗಿದೆ. ಇದು ಹೊಸ ಚರ್ಚೆಯನ್ನು ಹುಟ್ಟಿ ಹಾಕಿದ್ದು, ಈ ಕುರಿತಾದ ಡಿಟೇಲ್ಡ್ ಸ್ಟೋರಿ ಇಲ್ಲಿದೆ.

2024ರ ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಇದ್ದು, ವಿರೋಧ ಪಕ್ಷದ ಸ್ಥಾನದಲ್ಲಿರುವ ಇಂಡಿಯಾ ಕೂಟ ತನ್ನ ಪ್ರಧಾನಿ ಅಭ್ಯರ್ಥಿಯಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಘೋಷಣೆ ಮಾಡಲಾಗಿದೆ. ಇದನ್ನು ಈಗ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ದಲಿತ ಪ್ರಧಾನಿ ಅಸ್ತ್ರ ಪ್ರಯೋಗ ಮಾಡುತ್ತಿದೆಯೇ ಎಂದು ಚರ್ಚೆ ನಡೆಯುತ್ತಿದೆ. ಇಂಡಿಯಾ ಕೂಟದ ಸಭೆಯಲ್ಲಿ  ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಮಲ್ಲಿಕಾರ್ಜುನ್ ಖರ್ಗೆ ಹೆಸರು ಪ್ರಸ್ತಾಪ ಮಾಡಿದ್ದು, ಇದಕ್ಕೆ ದೆಹಲಿ ಸಿಎಂ ಎಎಪಿಯ ಅರವಿಂದ್ ಕೇಜ್ರಿವಾಲ್ ಕೂಡ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಡಿಟೇಲ್ ಈ ವೀಡಿಯೋದಲ್ಲಿದೆ ವೀಕ್ಷಿಸಿ...

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more