2024ರಲ್ಲಿ ಮೋದಿ Vs ಖರ್ಗೆ?  ಒಬಿಸಿ ಮೋದಿ ವಿರುದ್ಧ ದಲಿತ ಅಸ್ತ್ರ ಪ್ರಯೋಗ ಪಕ್ಕಾನಾ..?

2024ರಲ್ಲಿ ಮೋದಿ Vs ಖರ್ಗೆ? ಒಬಿಸಿ ಮೋದಿ ವಿರುದ್ಧ ದಲಿತ ಅಸ್ತ್ರ ಪ್ರಯೋಗ ಪಕ್ಕಾನಾ..?

Published : Dec 20, 2023, 11:15 AM ISTUpdated : Dec 20, 2023, 11:45 AM IST

2024ರ ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಇದ್ದು, ವಿರೋಧ ಪಕ್ಷದ ಸ್ಥಾನದಲ್ಲಿರುವ ಇಂಡಿಯಾ ಕೂಟ ತನ್ನ ಪ್ರಧಾನಿ ಅಭ್ಯರ್ಥಿಯಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಘೋಷಣೆ ಮಾಡಲಾಗಿದೆ. ಇದು ಹೊಸ ಚರ್ಚೆಯನ್ನು ಹುಟ್ಟಿ ಹಾಕಿದ್ದು, ಈ ಕುರಿತಾದ ಡಿಟೇಲ್ಡ್ ಸ್ಟೋರಿ ಇಲ್ಲಿದೆ.

2024ರ ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಇದ್ದು, ವಿರೋಧ ಪಕ್ಷದ ಸ್ಥಾನದಲ್ಲಿರುವ ಇಂಡಿಯಾ ಕೂಟ ತನ್ನ ಪ್ರಧಾನಿ ಅಭ್ಯರ್ಥಿಯಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಘೋಷಣೆ ಮಾಡಲಾಗಿದೆ. ಇದನ್ನು ಈಗ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ದಲಿತ ಪ್ರಧಾನಿ ಅಸ್ತ್ರ ಪ್ರಯೋಗ ಮಾಡುತ್ತಿದೆಯೇ ಎಂದು ಚರ್ಚೆ ನಡೆಯುತ್ತಿದೆ. ಇಂಡಿಯಾ ಕೂಟದ ಸಭೆಯಲ್ಲಿ  ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಮಲ್ಲಿಕಾರ್ಜುನ್ ಖರ್ಗೆ ಹೆಸರು ಪ್ರಸ್ತಾಪ ಮಾಡಿದ್ದು, ಇದಕ್ಕೆ ದೆಹಲಿ ಸಿಎಂ ಎಎಪಿಯ ಅರವಿಂದ್ ಕೇಜ್ರಿವಾಲ್ ಕೂಡ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಡಿಟೇಲ್ ಈ ವೀಡಿಯೋದಲ್ಲಿದೆ ವೀಕ್ಷಿಸಿ...

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more