2024ರಲ್ಲಿ ಮೋದಿ Vs ಖರ್ಗೆ?  ಒಬಿಸಿ ಮೋದಿ ವಿರುದ್ಧ ದಲಿತ ಅಸ್ತ್ರ ಪ್ರಯೋಗ ಪಕ್ಕಾನಾ..?

2024ರಲ್ಲಿ ಮೋದಿ Vs ಖರ್ಗೆ? ಒಬಿಸಿ ಮೋದಿ ವಿರುದ್ಧ ದಲಿತ ಅಸ್ತ್ರ ಪ್ರಯೋಗ ಪಕ್ಕಾನಾ..?

Published : Dec 20, 2023, 11:15 AM ISTUpdated : Dec 20, 2023, 11:45 AM IST

2024ರ ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಇದ್ದು, ವಿರೋಧ ಪಕ್ಷದ ಸ್ಥಾನದಲ್ಲಿರುವ ಇಂಡಿಯಾ ಕೂಟ ತನ್ನ ಪ್ರಧಾನಿ ಅಭ್ಯರ್ಥಿಯಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಘೋಷಣೆ ಮಾಡಲಾಗಿದೆ. ಇದು ಹೊಸ ಚರ್ಚೆಯನ್ನು ಹುಟ್ಟಿ ಹಾಕಿದ್ದು, ಈ ಕುರಿತಾದ ಡಿಟೇಲ್ಡ್ ಸ್ಟೋರಿ ಇಲ್ಲಿದೆ.

2024ರ ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಇದ್ದು, ವಿರೋಧ ಪಕ್ಷದ ಸ್ಥಾನದಲ್ಲಿರುವ ಇಂಡಿಯಾ ಕೂಟ ತನ್ನ ಪ್ರಧಾನಿ ಅಭ್ಯರ್ಥಿಯಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಘೋಷಣೆ ಮಾಡಲಾಗಿದೆ. ಇದನ್ನು ಈಗ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ದಲಿತ ಪ್ರಧಾನಿ ಅಸ್ತ್ರ ಪ್ರಯೋಗ ಮಾಡುತ್ತಿದೆಯೇ ಎಂದು ಚರ್ಚೆ ನಡೆಯುತ್ತಿದೆ. ಇಂಡಿಯಾ ಕೂಟದ ಸಭೆಯಲ್ಲಿ  ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಮಲ್ಲಿಕಾರ್ಜುನ್ ಖರ್ಗೆ ಹೆಸರು ಪ್ರಸ್ತಾಪ ಮಾಡಿದ್ದು, ಇದಕ್ಕೆ ದೆಹಲಿ ಸಿಎಂ ಎಎಪಿಯ ಅರವಿಂದ್ ಕೇಜ್ರಿವಾಲ್ ಕೂಡ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಡಿಟೇಲ್ ಈ ವೀಡಿಯೋದಲ್ಲಿದೆ ವೀಕ್ಷಿಸಿ...

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more