2024ರಲ್ಲಿ ಮೋದಿ Vs ಖರ್ಗೆ?  ಒಬಿಸಿ ಮೋದಿ ವಿರುದ್ಧ ದಲಿತ ಅಸ್ತ್ರ ಪ್ರಯೋಗ ಪಕ್ಕಾನಾ..?

2024ರಲ್ಲಿ ಮೋದಿ Vs ಖರ್ಗೆ? ಒಬಿಸಿ ಮೋದಿ ವಿರುದ್ಧ ದಲಿತ ಅಸ್ತ್ರ ಪ್ರಯೋಗ ಪಕ್ಕಾನಾ..?

Published : Dec 20, 2023, 11:15 AM ISTUpdated : Dec 20, 2023, 11:45 AM IST

2024ರ ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಇದ್ದು, ವಿರೋಧ ಪಕ್ಷದ ಸ್ಥಾನದಲ್ಲಿರುವ ಇಂಡಿಯಾ ಕೂಟ ತನ್ನ ಪ್ರಧಾನಿ ಅಭ್ಯರ್ಥಿಯಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಘೋಷಣೆ ಮಾಡಲಾಗಿದೆ. ಇದು ಹೊಸ ಚರ್ಚೆಯನ್ನು ಹುಟ್ಟಿ ಹಾಕಿದ್ದು, ಈ ಕುರಿತಾದ ಡಿಟೇಲ್ಡ್ ಸ್ಟೋರಿ ಇಲ್ಲಿದೆ.

2024ರ ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಇದ್ದು, ವಿರೋಧ ಪಕ್ಷದ ಸ್ಥಾನದಲ್ಲಿರುವ ಇಂಡಿಯಾ ಕೂಟ ತನ್ನ ಪ್ರಧಾನಿ ಅಭ್ಯರ್ಥಿಯಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಘೋಷಣೆ ಮಾಡಲಾಗಿದೆ. ಇದನ್ನು ಈಗ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ದಲಿತ ಪ್ರಧಾನಿ ಅಸ್ತ್ರ ಪ್ರಯೋಗ ಮಾಡುತ್ತಿದೆಯೇ ಎಂದು ಚರ್ಚೆ ನಡೆಯುತ್ತಿದೆ. ಇಂಡಿಯಾ ಕೂಟದ ಸಭೆಯಲ್ಲಿ  ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಮಲ್ಲಿಕಾರ್ಜುನ್ ಖರ್ಗೆ ಹೆಸರು ಪ್ರಸ್ತಾಪ ಮಾಡಿದ್ದು, ಇದಕ್ಕೆ ದೆಹಲಿ ಸಿಎಂ ಎಎಪಿಯ ಅರವಿಂದ್ ಕೇಜ್ರಿವಾಲ್ ಕೂಡ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಡಿಟೇಲ್ ಈ ವೀಡಿಯೋದಲ್ಲಿದೆ ವೀಕ್ಷಿಸಿ...

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more