2024ರಲ್ಲಿ ಮೋದಿ Vs ಖರ್ಗೆ?  ಒಬಿಸಿ ಮೋದಿ ವಿರುದ್ಧ ದಲಿತ ಅಸ್ತ್ರ ಪ್ರಯೋಗ ಪಕ್ಕಾನಾ..?

2024ರಲ್ಲಿ ಮೋದಿ Vs ಖರ್ಗೆ? ಒಬಿಸಿ ಮೋದಿ ವಿರುದ್ಧ ದಲಿತ ಅಸ್ತ್ರ ಪ್ರಯೋಗ ಪಕ್ಕಾನಾ..?

Published : Dec 20, 2023, 11:15 AM ISTUpdated : Dec 20, 2023, 11:45 AM IST

2024ರ ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಇದ್ದು, ವಿರೋಧ ಪಕ್ಷದ ಸ್ಥಾನದಲ್ಲಿರುವ ಇಂಡಿಯಾ ಕೂಟ ತನ್ನ ಪ್ರಧಾನಿ ಅಭ್ಯರ್ಥಿಯಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಘೋಷಣೆ ಮಾಡಲಾಗಿದೆ. ಇದು ಹೊಸ ಚರ್ಚೆಯನ್ನು ಹುಟ್ಟಿ ಹಾಕಿದ್ದು, ಈ ಕುರಿತಾದ ಡಿಟೇಲ್ಡ್ ಸ್ಟೋರಿ ಇಲ್ಲಿದೆ.

2024ರ ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಇದ್ದು, ವಿರೋಧ ಪಕ್ಷದ ಸ್ಥಾನದಲ್ಲಿರುವ ಇಂಡಿಯಾ ಕೂಟ ತನ್ನ ಪ್ರಧಾನಿ ಅಭ್ಯರ್ಥಿಯಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಘೋಷಣೆ ಮಾಡಲಾಗಿದೆ. ಇದನ್ನು ಈಗ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ದಲಿತ ಪ್ರಧಾನಿ ಅಸ್ತ್ರ ಪ್ರಯೋಗ ಮಾಡುತ್ತಿದೆಯೇ ಎಂದು ಚರ್ಚೆ ನಡೆಯುತ್ತಿದೆ. ಇಂಡಿಯಾ ಕೂಟದ ಸಭೆಯಲ್ಲಿ  ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಮಲ್ಲಿಕಾರ್ಜುನ್ ಖರ್ಗೆ ಹೆಸರು ಪ್ರಸ್ತಾಪ ಮಾಡಿದ್ದು, ಇದಕ್ಕೆ ದೆಹಲಿ ಸಿಎಂ ಎಎಪಿಯ ಅರವಿಂದ್ ಕೇಜ್ರಿವಾಲ್ ಕೂಡ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಡಿಟೇಲ್ ಈ ವೀಡಿಯೋದಲ್ಲಿದೆ ವೀಕ್ಷಿಸಿ...

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more