ಬೆಳಗಾವಿ ಅಧಿವೇಶನ ನಡೆಸಲು ವಸೂಲಿಗಿಳಿದ ಅಧಿಕಾರಿಗಳು!?

ಬೆಳಗಾವಿ ಅಧಿವೇಶನ ನಡೆಸಲು ವಸೂಲಿಗಿಳಿದ ಅಧಿಕಾರಿಗಳು!?

Published : Dec 13, 2024, 11:47 PM ISTUpdated : Dec 13, 2024, 11:49 PM IST

ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನದ ಹೆಸರಿನಲ್ಲಿ ಸಚಿವರು ಮತ್ತು ಅಧಿಕಾರಿಗಳ ಆತಿಥ್ಯಕ್ಕಾಗಿ ಹಣ ವಸೂಲಿ ಮಾಡಲಾಗುತ್ತಿದೆ. ಪಶು ಸಂಗೋಪನೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಂದ ಲಕ್ಷಾಂತರ ರೂಪಾಯಿ ಹಣ ಸಂಗ್ರಹಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನದ ಹೆಸರಲ್ಲಿ ಹಣ ವಸೂಲಿ ನಡೆಯುತ್ತಿದೆ. ಚಿವರು ಹಾಗೂ ಅಧಿಕಾರಿಗಳ ಆತಿಥ್ಯದ ಹೆಸರಿನಲ್ಲಿ ಹಣ ವಸೂಲಿ ಮಾಡಲಾಗುತ್ತಿದೆ. 

ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನದ ಹೆಸರಲ್ಲಿ ಸಚಿವರು ಹಾಗೂ ಅಧಿಕಾರಿಗಳ ಆತಿಥ್ಯದ ಹೆಸರಿನಲ್ಲಿ ಹಣ ವಸೂಲಿ 

ಸಚಿವರು ಹಾಗೂ ಅಧಿಕಾರಿಗಳ ಆತಿಥ್ಯದ ಹೆಸರಿನಲ್ಲಿ ಹಣ ವಸೂಲಿ ಮಾಡಲಾಗುತ್ತಿದೆ. ಗೂಗಲ್ ಮೀಟ್ ನಲ್ಲಿ ಹಿರಿಯ ಅಧಿಕಾರಿಗಳಿಂದ ಹಣ ಸಂಗ್ರಹಿಸುವ ಬಗ್ಗೆ ಚರ್ಚೆ

ಪಶು ಸಂಗೋಪನೆ ಇಲಾಖೆಯಿಂದ 15 ಲಕ್ಷ ರೂಪಾಯಿ ಹಣ ವಸೂಲಿ ಮಾಡಲಾಗಿದೆ. ಉಪ ನಿರ್ದೇಶಕರಿಂದಲೇ ನಡೆದ ಗೂಗಲ್ ಮೀಟ್ ಹಣ ಸಂಗ್ರಹಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಗೂಗಲ್ ಮೀಟ್ ನ ಆಡಿಯೋ, ವಿಡಿಯೋ ಸಂಭಾಷಣೆ ಬಿಡುಗಡೆಯಾಗಿದೆ. ಆರ್ ಟಿ ಐ ಕಾರ್ಯಕರ್ತ ಭೀಮಪ್ಪ ಗಡಾದ್ ‌ರಿಂದ ಬಿಡುಗಡೆ

ಜಿಲ್ಲೆಯಲ್ಲಿ ಅಬಕಾರಿ, ಪೌರಾಡಳಿತ, ಕಂದಾಯ, ತಾಲೂಕು ಪಂಚಾಯಿತಿ ಹಾಗೂ ಪಶು ಸಂಗೋಪನೆ ಇಲಾಖೆಯಿಂದ ಹಣ ಸಂಗ್ರಹ‌. ಜಿಲ್ಲೆಯ ಪ್ರತಿಯೊಂದು ವೈನ್ ಶಾಪ್ ಗಳಿಂದ ತಲಾ 13 ಸಾವಿರ ಹಣ ವಸೂಲಿ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more