ರಾಜ್ಯಸಭೆ ಚುನಾವಣೆಯಲ್ಲಿ ನೂರಾರು ಕೋಟಿ ಡೀಲ್, ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪ

ರಾಜ್ಯಸಭೆ ಚುನಾವಣೆಯಲ್ಲಿ ನೂರಾರು ಕೋಟಿ ಡೀಲ್, ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪ

Published : Jun 11, 2022, 05:33 PM IST

ರಾಜ್ಯ ರಾಜಕಾರಣದಲ್ಲಿ ಯಾವಾಗೆಲ್ಲ ಸಂದಿಗ್ಧ ಪರಿಸ್ಥಿತಿ ನಿರ್ಮಾಣವಾಗುತ್ತದೆಯೋ ಆಗೆಲ್ಲ ಲಾಭ ಗಿಟ್ಟಿಸುತ್ತಿದ್ದ ಜೆಡಿಎಸ್‌ಗೆ ಈ ಬಾರಿ ಮರ್ಮಾಘಾತ ನೀಡಿದ್ದರ ಜತೆಗೆ ಕಾಂಗ್ರೆಸ್‌ ಪಕ್ಷದೊಳಗೂ ತಮ್ಮ ಮಾತೇ ಅಂತಿಮ ಎಂಬ ಸ್ಪಷ್ಟಸಂದೇಶ ರವಾನೆಯಾಗುವಂತೆ ಮಾಡುವಲ್ಲಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ. ರಾಜ್ಯಸಭೆ ಚುನಾವಣೆಯಲ್ಲಿ ನೂರಾರು ಕೋಟಿ ಡೀಲ್ ನಡೆದಿದೆ ಎಂದು ಕಾಂಗ್ರೆಸ್‌ ವಿರುದ್ಧ ಸಿಎಂ ಇಬ್ರಾಹಿಂ ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರು(ಜೂ,11): ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಎರಡನೇ ಅಭ್ಯರ್ಥಿ ಗೆಲ್ಲಿಸಿಕೊಳ್ಳುವಲ್ಲಿ ವಿಫಲವಾಗಿರಬಹುದು. ಆದರೆ, ಈ ನೆಪದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಯೋಗಿಸಿದ ತಂತ್ರಗಾರಿಕೆ ಪಕ್ಕಾ ಫಲಿಸಿದೆ.

ಎಲ್ಲ ಶಾಸಕರಿಗೆ 50 ಲಕ್ಷ, ಅಡ್ಡ ಮತಕ್ಕೆ ಕಾರಣವೇನು? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಶ್ರೀನಿವಾಸ್ ಗೌಡ

ರಾಜ್ಯ ರಾಜಕಾರಣದಲ್ಲಿ ಯಾವಾಗೆಲ್ಲ ಸಂದಿಗ್ಧ ಪರಿಸ್ಥಿತಿ ನಿರ್ಮಾಣವಾಗುತ್ತದೆಯೋ ಆಗೆಲ್ಲ ಲಾಭ ಗಿಟ್ಟಿಸುತ್ತಿದ್ದ ಜೆಡಿಎಸ್‌ಗೆ ಈ ಬಾರಿ ಮರ್ಮಾಘಾತ ನೀಡಿದ್ದರ ಜತೆಗೆ ಕಾಂಗ್ರೆಸ್‌ ಪಕ್ಷದೊಳಗೂ ತಮ್ಮ ಮಾತೇ ಅಂತಿಮ ಎಂಬ ಸ್ಪಷ್ಟಸಂದೇಶ ರವಾನೆಯಾಗುವಂತೆ ಮಾಡುವಲ್ಲಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ. ರಾಜ್ಯಸಭೆ ಚುನಾವಣೆಯಲ್ಲಿ ನೂರಾರು ಕೋಟಿ ಡೀಲ್ ನಡೆದಿದೆ ಎಂದು ಕಾಂಗ್ರೆಸ್‌ ವಿರುದ್ಧ ಸಿಎಂ ಇಬ್ರಾಹಿಂ ಗಂಭೀರ ಆರೋಪ ಮಾಡಿದ್ದಾರೆ.

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more