ರಾಜ್ಯಸಭೆ ಚುನಾವಣೆಯಲ್ಲಿ ನೂರಾರು ಕೋಟಿ ಡೀಲ್, ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪ

ರಾಜ್ಯಸಭೆ ಚುನಾವಣೆಯಲ್ಲಿ ನೂರಾರು ಕೋಟಿ ಡೀಲ್, ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪ

Published : Jun 11, 2022, 05:33 PM IST

ರಾಜ್ಯ ರಾಜಕಾರಣದಲ್ಲಿ ಯಾವಾಗೆಲ್ಲ ಸಂದಿಗ್ಧ ಪರಿಸ್ಥಿತಿ ನಿರ್ಮಾಣವಾಗುತ್ತದೆಯೋ ಆಗೆಲ್ಲ ಲಾಭ ಗಿಟ್ಟಿಸುತ್ತಿದ್ದ ಜೆಡಿಎಸ್‌ಗೆ ಈ ಬಾರಿ ಮರ್ಮಾಘಾತ ನೀಡಿದ್ದರ ಜತೆಗೆ ಕಾಂಗ್ರೆಸ್‌ ಪಕ್ಷದೊಳಗೂ ತಮ್ಮ ಮಾತೇ ಅಂತಿಮ ಎಂಬ ಸ್ಪಷ್ಟಸಂದೇಶ ರವಾನೆಯಾಗುವಂತೆ ಮಾಡುವಲ್ಲಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ. ರಾಜ್ಯಸಭೆ ಚುನಾವಣೆಯಲ್ಲಿ ನೂರಾರು ಕೋಟಿ ಡೀಲ್ ನಡೆದಿದೆ ಎಂದು ಕಾಂಗ್ರೆಸ್‌ ವಿರುದ್ಧ ಸಿಎಂ ಇಬ್ರಾಹಿಂ ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರು(ಜೂ,11): ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಎರಡನೇ ಅಭ್ಯರ್ಥಿ ಗೆಲ್ಲಿಸಿಕೊಳ್ಳುವಲ್ಲಿ ವಿಫಲವಾಗಿರಬಹುದು. ಆದರೆ, ಈ ನೆಪದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಯೋಗಿಸಿದ ತಂತ್ರಗಾರಿಕೆ ಪಕ್ಕಾ ಫಲಿಸಿದೆ.

ಎಲ್ಲ ಶಾಸಕರಿಗೆ 50 ಲಕ್ಷ, ಅಡ್ಡ ಮತಕ್ಕೆ ಕಾರಣವೇನು? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಶ್ರೀನಿವಾಸ್ ಗೌಡ

ರಾಜ್ಯ ರಾಜಕಾರಣದಲ್ಲಿ ಯಾವಾಗೆಲ್ಲ ಸಂದಿಗ್ಧ ಪರಿಸ್ಥಿತಿ ನಿರ್ಮಾಣವಾಗುತ್ತದೆಯೋ ಆಗೆಲ್ಲ ಲಾಭ ಗಿಟ್ಟಿಸುತ್ತಿದ್ದ ಜೆಡಿಎಸ್‌ಗೆ ಈ ಬಾರಿ ಮರ್ಮಾಘಾತ ನೀಡಿದ್ದರ ಜತೆಗೆ ಕಾಂಗ್ರೆಸ್‌ ಪಕ್ಷದೊಳಗೂ ತಮ್ಮ ಮಾತೇ ಅಂತಿಮ ಎಂಬ ಸ್ಪಷ್ಟಸಂದೇಶ ರವಾನೆಯಾಗುವಂತೆ ಮಾಡುವಲ್ಲಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ. ರಾಜ್ಯಸಭೆ ಚುನಾವಣೆಯಲ್ಲಿ ನೂರಾರು ಕೋಟಿ ಡೀಲ್ ನಡೆದಿದೆ ಎಂದು ಕಾಂಗ್ರೆಸ್‌ ವಿರುದ್ಧ ಸಿಎಂ ಇಬ್ರಾಹಿಂ ಗಂಭೀರ ಆರೋಪ ಮಾಡಿದ್ದಾರೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more