Morarji Desai residential school: ಮೊರಾರ್ಜಿ ಶಾಲೆ ಪರೀಕ್ಷಾ ದುಸ್ಥಿತಿ: ರಾಯಚೂರಿನಲ್ಲಿ ಪೋಷಕರ ಗೋಳು! Suvarna

Published : Feb 16, 2025, 02:01 PM IST

ರಾಯಚೂರಿನ ಲಿಂಗಸೂಗೂರು ಪಟ್ಟಣದಲ್ಲಿ ನಡೆದ ಮೊರಾರ್ಜಿ ವಸತಿ ಶಾಲೆಯ ಪ್ರವೇಶ ಪರೀಕ್ಷೆಯ ವೇಳೆ ವಿದ್ಯಾರ್ಥಿಗಳು ಮತ್ತು ಪೋಷಕರು ಸೂಕ್ತ ವ್ಯವಸ್ಥೆ ಇಲ್ಲದೆ ತೊಂದರೆ ಅನುಭವಿಸಿದರು. ಖಾಸಗಿ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಸೌಲಭ್ಯಗಳಿಲ್ಲದೆ ಮಕ್ಕಳು ತೊಂದರೆಗೀಡಾದರು. ಪರೀಕ್ಷಾ ಕೊಠಡಿಗೆ ಮಕ್ಕಳನ್ನು ಕಳುಹಿಸಲು ಸಾಧ್ಯವಾಗದೆ ಪೋಷಕರು ಪರದಾಡುವಂತಾಯಿತು. ಸೂಕ್ತ ವ್ಯವಸ್ಥೆಗಳಿಲ್ಲದ ಖಾಸಗಿ ಕಾಲೇಜಿಗೆ ಪರೀಕ್ಷಾ ಕೇಂದ್ರವನ್ನು ನೀಡಿದ್ದಕ್ಕೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
Read more