ಜು.26 ಕೇಸರಿ ಮನೆಯಲ್ಲಿ ಕಂಪನ : ಬಿಜೆಪಿ ನಾಯಕರಿಗೆ ಲಿಂಗಾಯತರ ಎಚ್ಚರಿಕೆ !

Jul 20, 2021, 9:29 AM IST

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಭಾರೀ ಸದ್ದು ಮಾಡುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಅವರದ್ದು ಎನ್ನಲಾದ ಆಡಿಯೋ ಬಿಡುಗಡೆಯಾದ ಬಳಿಕ ನಾಯಕತ್ವ  ಬದಾವಣೆ ವಿಚಾರ ಗರಿಗೆದರಿದ್ದು, ಬಿಜೆಪಿಗೆ ಲಿಂಗಾಯತ ಮುಖಂಡರು ಎಚ್ಚರಿಕೆ ನೀಡಿದ್ದಾರೆ. ರಾಜ್ಯ ರಾಜಕೀಯ ಬಿರುಗಾಖಿಯೇ ಎದ್ದಿದೆ.