ಡಿಕೆ ಶಿವಕುಮಾರ್ ಭೇಟಿಯಾದ ಜಮೀರ್ ಅಹಮದ್ : ಬೆನ್ನಲೆ ಟ್ವೀಟ್ ಮಾಡಿ ಗಂಭೀರ ಆರೋಪ

ಡಿಕೆ ಶಿವಕುಮಾರ್ ಭೇಟಿಯಾದ ಜಮೀರ್ ಅಹಮದ್ : ಬೆನ್ನಲೆ ಟ್ವೀಟ್ ಮಾಡಿ ಗಂಭೀರ ಆರೋಪ

Published : Aug 21, 2021, 09:36 AM IST

  ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಭೇಟಿ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಸದಾಶಿವನಗರದ ನಿವಾಸದಲ್ಲಿ ರಾತ್ರಿ ಇಬ್ಬರು ನಾಯಕರು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. 

ಕೆಲ ದಿನಗಳ ಹಿಂದಷ್ಟೇ ಶಾಸಕ ಜಮೀರ್ ನಿವಾಸದ ಮೇಲೆ ಇಡಿ ದಾಲಿ ನಡೆಸಿದ್ದು ಈ ವಿಚಾರವಾಗಿ ನಾಯಕರು ಚರ್ಚೆ ನಡೆಸಿದ್ದಾರೆ. ಇನ್ನು ಇದೇ ವೇಳೆ ಜಮಿರ್  ಅಹಮದ್ ಟ್ವಿಟ್ ಮಾಡಿದ್ದು ನಾನು ಮನೆ ಕಟ್ಟಿಸಿದ್ದೆ ದೊಡ್ಡ ಅಪರಾಧವಾ..? ದೇಶದ ಪ್ರಬಲ ಮುಸ್ಲಿಂ ನಾಯಕರನ್ನು ಟಾರ್ಗೆಟ್ ಮಾಡಾಗುತ್ತಿದೆ. ಮುಸ್ಲಿಮರ ಪಟ್ಟಿಯನ್ನು ಸಿದ್ಧಪಡಿಸಿಕೊಂಡು ಕಿರುಕುಳ  ನಿಒಡುವ  ಪ್ರಯತ್ನ ನಡೆಯುತ್ತಿದೆ ಎಂದು ಅರೊಪ ಮಾಡಿದರು. 

ಬೆಂಗಳೂರು (ಆ.21):  ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಭೇಟಿ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಸದಾಶಿವನಗರದ ನಿವಾಸದಲ್ಲಿ ರಾತ್ರಿ ಇಬ್ಬರು ನಾಯಕರು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. 

ಸ್ವಾತಂತ್ರ್ಯ ದಿನಾಚರಣೆ ಭಾಷಣದ ವೇಳೆ ಯಡವಟ್ಟು ಮಾಡಿಕೊಂಡ ಡಿಕೆಶಿ, ಜಮೀರ್ ಅಹ್ಮದ್

ಕೆಲ ದಿನಗಳ ಹಿಂದಷ್ಟೇ ಶಾಸಕ ಜಮೀರ್ ನಿವಾಸದ ಮೇಲೆ ಇಡಿ ದಾಲಿ ನಡೆಸಿದ್ದು ಈ ವಿಚಾರವಾಗಿ ನಾಯಕರು ಚರ್ಚೆ ನಡೆಸಿದ್ದಾರೆ. ಇನ್ನು ಇದೇ ವೇಳೆ ಜಮಿರ್  ಅಹಮದ್ ಟ್ವಿಟ್ ಮಾಡಿದ್ದು ನಾನು ಮನೆ ಕಟ್ಟಿಸಿದ್ದೆ ದೊಡ್ಡ ಅಪರಾಧವಾ..? ದೇಶದ ಪ್ರಬಲ ಮುಸ್ಲಿಂ ನಾಯಕರನ್ನು ಟಾರ್ಗೆಟ್ ಮಾಡಾಗುತ್ತಿದೆ. ಮುಸ್ಲಿಮರ ಪಟ್ಟಿಯನ್ನು ಸಿದ್ಧಪಡಿಸಿಕೊಂಡು ಕಿರುಕುಳ  ನಿಒಡುವ  ಪ್ರಯತ್ನ ನಡೆಯುತ್ತಿದೆ ಎಂದು ಅರೊಪ ಮಾಡಿದರು. 

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!