ಡಿಕೆ ಶಿವಕುಮಾರ್ ಭೇಟಿಯಾದ ಜಮೀರ್ ಅಹಮದ್ : ಬೆನ್ನಲೆ ಟ್ವೀಟ್ ಮಾಡಿ ಗಂಭೀರ ಆರೋಪ

ಡಿಕೆ ಶಿವಕುಮಾರ್ ಭೇಟಿಯಾದ ಜಮೀರ್ ಅಹಮದ್ : ಬೆನ್ನಲೆ ಟ್ವೀಟ್ ಮಾಡಿ ಗಂಭೀರ ಆರೋಪ

Published : Aug 21, 2021, 09:36 AM IST

  ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಭೇಟಿ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಸದಾಶಿವನಗರದ ನಿವಾಸದಲ್ಲಿ ರಾತ್ರಿ ಇಬ್ಬರು ನಾಯಕರು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. 

ಕೆಲ ದಿನಗಳ ಹಿಂದಷ್ಟೇ ಶಾಸಕ ಜಮೀರ್ ನಿವಾಸದ ಮೇಲೆ ಇಡಿ ದಾಲಿ ನಡೆಸಿದ್ದು ಈ ವಿಚಾರವಾಗಿ ನಾಯಕರು ಚರ್ಚೆ ನಡೆಸಿದ್ದಾರೆ. ಇನ್ನು ಇದೇ ವೇಳೆ ಜಮಿರ್  ಅಹಮದ್ ಟ್ವಿಟ್ ಮಾಡಿದ್ದು ನಾನು ಮನೆ ಕಟ್ಟಿಸಿದ್ದೆ ದೊಡ್ಡ ಅಪರಾಧವಾ..? ದೇಶದ ಪ್ರಬಲ ಮುಸ್ಲಿಂ ನಾಯಕರನ್ನು ಟಾರ್ಗೆಟ್ ಮಾಡಾಗುತ್ತಿದೆ. ಮುಸ್ಲಿಮರ ಪಟ್ಟಿಯನ್ನು ಸಿದ್ಧಪಡಿಸಿಕೊಂಡು ಕಿರುಕುಳ  ನಿಒಡುವ  ಪ್ರಯತ್ನ ನಡೆಯುತ್ತಿದೆ ಎಂದು ಅರೊಪ ಮಾಡಿದರು. 

ಬೆಂಗಳೂರು (ಆ.21):  ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಭೇಟಿ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಸದಾಶಿವನಗರದ ನಿವಾಸದಲ್ಲಿ ರಾತ್ರಿ ಇಬ್ಬರು ನಾಯಕರು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. 

ಸ್ವಾತಂತ್ರ್ಯ ದಿನಾಚರಣೆ ಭಾಷಣದ ವೇಳೆ ಯಡವಟ್ಟು ಮಾಡಿಕೊಂಡ ಡಿಕೆಶಿ, ಜಮೀರ್ ಅಹ್ಮದ್

ಕೆಲ ದಿನಗಳ ಹಿಂದಷ್ಟೇ ಶಾಸಕ ಜಮೀರ್ ನಿವಾಸದ ಮೇಲೆ ಇಡಿ ದಾಲಿ ನಡೆಸಿದ್ದು ಈ ವಿಚಾರವಾಗಿ ನಾಯಕರು ಚರ್ಚೆ ನಡೆಸಿದ್ದಾರೆ. ಇನ್ನು ಇದೇ ವೇಳೆ ಜಮಿರ್  ಅಹಮದ್ ಟ್ವಿಟ್ ಮಾಡಿದ್ದು ನಾನು ಮನೆ ಕಟ್ಟಿಸಿದ್ದೆ ದೊಡ್ಡ ಅಪರಾಧವಾ..? ದೇಶದ ಪ್ರಬಲ ಮುಸ್ಲಿಂ ನಾಯಕರನ್ನು ಟಾರ್ಗೆಟ್ ಮಾಡಾಗುತ್ತಿದೆ. ಮುಸ್ಲಿಮರ ಪಟ್ಟಿಯನ್ನು ಸಿದ್ಧಪಡಿಸಿಕೊಂಡು ಕಿರುಕುಳ  ನಿಒಡುವ  ಪ್ರಯತ್ನ ನಡೆಯುತ್ತಿದೆ ಎಂದು ಅರೊಪ ಮಾಡಿದರು. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!