ಡಿಕೆ ಶಿವಕುಮಾರ್ ಭೇಟಿಯಾದ ಜಮೀರ್ ಅಹಮದ್ : ಬೆನ್ನಲೆ ಟ್ವೀಟ್ ಮಾಡಿ ಗಂಭೀರ ಆರೋಪ

ಡಿಕೆ ಶಿವಕುಮಾರ್ ಭೇಟಿಯಾದ ಜಮೀರ್ ಅಹಮದ್ : ಬೆನ್ನಲೆ ಟ್ವೀಟ್ ಮಾಡಿ ಗಂಭೀರ ಆರೋಪ

Published : Aug 21, 2021, 09:36 AM IST

  ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಭೇಟಿ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಸದಾಶಿವನಗರದ ನಿವಾಸದಲ್ಲಿ ರಾತ್ರಿ ಇಬ್ಬರು ನಾಯಕರು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. 

ಕೆಲ ದಿನಗಳ ಹಿಂದಷ್ಟೇ ಶಾಸಕ ಜಮೀರ್ ನಿವಾಸದ ಮೇಲೆ ಇಡಿ ದಾಲಿ ನಡೆಸಿದ್ದು ಈ ವಿಚಾರವಾಗಿ ನಾಯಕರು ಚರ್ಚೆ ನಡೆಸಿದ್ದಾರೆ. ಇನ್ನು ಇದೇ ವೇಳೆ ಜಮಿರ್  ಅಹಮದ್ ಟ್ವಿಟ್ ಮಾಡಿದ್ದು ನಾನು ಮನೆ ಕಟ್ಟಿಸಿದ್ದೆ ದೊಡ್ಡ ಅಪರಾಧವಾ..? ದೇಶದ ಪ್ರಬಲ ಮುಸ್ಲಿಂ ನಾಯಕರನ್ನು ಟಾರ್ಗೆಟ್ ಮಾಡಾಗುತ್ತಿದೆ. ಮುಸ್ಲಿಮರ ಪಟ್ಟಿಯನ್ನು ಸಿದ್ಧಪಡಿಸಿಕೊಂಡು ಕಿರುಕುಳ  ನಿಒಡುವ  ಪ್ರಯತ್ನ ನಡೆಯುತ್ತಿದೆ ಎಂದು ಅರೊಪ ಮಾಡಿದರು. 

ಬೆಂಗಳೂರು (ಆ.21):  ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಭೇಟಿ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಸದಾಶಿವನಗರದ ನಿವಾಸದಲ್ಲಿ ರಾತ್ರಿ ಇಬ್ಬರು ನಾಯಕರು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. 

ಸ್ವಾತಂತ್ರ್ಯ ದಿನಾಚರಣೆ ಭಾಷಣದ ವೇಳೆ ಯಡವಟ್ಟು ಮಾಡಿಕೊಂಡ ಡಿಕೆಶಿ, ಜಮೀರ್ ಅಹ್ಮದ್

ಕೆಲ ದಿನಗಳ ಹಿಂದಷ್ಟೇ ಶಾಸಕ ಜಮೀರ್ ನಿವಾಸದ ಮೇಲೆ ಇಡಿ ದಾಲಿ ನಡೆಸಿದ್ದು ಈ ವಿಚಾರವಾಗಿ ನಾಯಕರು ಚರ್ಚೆ ನಡೆಸಿದ್ದಾರೆ. ಇನ್ನು ಇದೇ ವೇಳೆ ಜಮಿರ್  ಅಹಮದ್ ಟ್ವಿಟ್ ಮಾಡಿದ್ದು ನಾನು ಮನೆ ಕಟ್ಟಿಸಿದ್ದೆ ದೊಡ್ಡ ಅಪರಾಧವಾ..? ದೇಶದ ಪ್ರಬಲ ಮುಸ್ಲಿಂ ನಾಯಕರನ್ನು ಟಾರ್ಗೆಟ್ ಮಾಡಾಗುತ್ತಿದೆ. ಮುಸ್ಲಿಮರ ಪಟ್ಟಿಯನ್ನು ಸಿದ್ಧಪಡಿಸಿಕೊಂಡು ಕಿರುಕುಳ  ನಿಒಡುವ  ಪ್ರಯತ್ನ ನಡೆಯುತ್ತಿದೆ ಎಂದು ಅರೊಪ ಮಾಡಿದರು. 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್