ಸಾಹುಕಾರ್‌ ವಿರುದ್ದ ಸ್ವಪಕ್ಷೀಯ ಸಂಸದನ ಸಮರ: ರಮೇಶ್‌ಗೆ ಅಣ್ಣಸಾಹೇಬ್‌ ಎಚ್ಚರಿಕೆ

ಸಾಹುಕಾರ್‌ ವಿರುದ್ದ ಸ್ವಪಕ್ಷೀಯ ಸಂಸದನ ಸಮರ: ರಮೇಶ್‌ಗೆ ಅಣ್ಣಸಾಹೇಬ್‌ ಎಚ್ಚರಿಕೆ

Published : Mar 09, 2023, 03:10 PM IST

ಜಾರಕಿಹೊಳಿ ವಿರುದ್ದ ಸ್ವಪಕ್ಷೀಯ ಸಂಸದನೇ ಸಮರ  ಸಾರುತ್ತಿದ್ದು,ಸಾಹುಕಾರ್‌ ವಿರುದ್ದ ಸಂಸದ ಅಣ್ಣಸಾಹೇಬ್‌ ಜೊಲ್ಲೆ ಕೆಂಡ ಕಾರಿದ್ದಾರೆ.  
 

ಜಾರಕಿಹೊಳಿ ವಿರುದ್ದ ಸ್ವಪಕ್ಷೀಯ ಸಂಸದನೇ ಸಮರ  ಸಾರುತ್ತಿದ್ದು,ಸಾಹುಕಾರ್‌ ವಿರುದ್ದ ಸಂಸದ ಅಣ್ಣಸಾಹೇಬ್‌ ಜೊಲ್ಲೆ ಕೆಂಡ ಕಾರಿದ್ದಾರೆ.  ನಮ್ಮ ಕ್ಷೇತ್ರಕ್ಕೆ ಬಂದು ಡಿಸ್ಟರ್ಬ್‌ ಮಾಡಿದ್ರೆ ಹುಷಾರ್‌ ನಾವೂ ನಿಮ್ಮ ಕ್ಷೇತ್ರಕ್ಕೆ ಹೋಗಿ ಡಿಸ್ಟರ್ಬ್‌ ಮಾಡ್ತೇವೆ ಎಂದು ರಮೇಶ್‌ ಜಾರಕಿಹೊಳಿಗೆ ಅಣ್ಣಸಾಹೇಬ್‌ ಜೊಲ್ಲೆ ಎಚ್ಚರಿಕೆ . ಇನ್ನು ಮೊನ್ನೆಯಷ್ಟೇ ಸಂಸದರ ವಿರುದ್ಧ  ಸಾಹುಕಾರ್‌ ಕಿಡಿಕಾರಿದ್ದು,  ಕುಣಿಯೋಕೆ ಬಾರದವರು ನೆಲ ಡೊಂಕು ಎಂದರಂತೆ ಎಂದಿದ್ದರು. ಇದಕ್ಕೆ ಪ್ರತಿಯಾಗಿ  ನಾನು ಮಾತನಾಡಲ್ಲ ಮಾಡಿ ತೋರಿಸ್ತಿನಿ ಎಂದು  ಅಣ್ಣಾಸಾಹೇಬ್‌  ಜೊಲ್ಲೆ ತಿರುಗೇಟು ನೀಡಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!