ಸಾಹುಕಾರ್‌ ವಿರುದ್ದ ಸ್ವಪಕ್ಷೀಯ ಸಂಸದನ ಸಮರ: ರಮೇಶ್‌ಗೆ ಅಣ್ಣಸಾಹೇಬ್‌ ಎಚ್ಚರಿಕೆ

ಸಾಹುಕಾರ್‌ ವಿರುದ್ದ ಸ್ವಪಕ್ಷೀಯ ಸಂಸದನ ಸಮರ: ರಮೇಶ್‌ಗೆ ಅಣ್ಣಸಾಹೇಬ್‌ ಎಚ್ಚರಿಕೆ

Published : Mar 09, 2023, 03:10 PM IST

ಜಾರಕಿಹೊಳಿ ವಿರುದ್ದ ಸ್ವಪಕ್ಷೀಯ ಸಂಸದನೇ ಸಮರ  ಸಾರುತ್ತಿದ್ದು,ಸಾಹುಕಾರ್‌ ವಿರುದ್ದ ಸಂಸದ ಅಣ್ಣಸಾಹೇಬ್‌ ಜೊಲ್ಲೆ ಕೆಂಡ ಕಾರಿದ್ದಾರೆ.  
 

ಜಾರಕಿಹೊಳಿ ವಿರುದ್ದ ಸ್ವಪಕ್ಷೀಯ ಸಂಸದನೇ ಸಮರ  ಸಾರುತ್ತಿದ್ದು,ಸಾಹುಕಾರ್‌ ವಿರುದ್ದ ಸಂಸದ ಅಣ್ಣಸಾಹೇಬ್‌ ಜೊಲ್ಲೆ ಕೆಂಡ ಕಾರಿದ್ದಾರೆ.  ನಮ್ಮ ಕ್ಷೇತ್ರಕ್ಕೆ ಬಂದು ಡಿಸ್ಟರ್ಬ್‌ ಮಾಡಿದ್ರೆ ಹುಷಾರ್‌ ನಾವೂ ನಿಮ್ಮ ಕ್ಷೇತ್ರಕ್ಕೆ ಹೋಗಿ ಡಿಸ್ಟರ್ಬ್‌ ಮಾಡ್ತೇವೆ ಎಂದು ರಮೇಶ್‌ ಜಾರಕಿಹೊಳಿಗೆ ಅಣ್ಣಸಾಹೇಬ್‌ ಜೊಲ್ಲೆ ಎಚ್ಚರಿಕೆ . ಇನ್ನು ಮೊನ್ನೆಯಷ್ಟೇ ಸಂಸದರ ವಿರುದ್ಧ  ಸಾಹುಕಾರ್‌ ಕಿಡಿಕಾರಿದ್ದು,  ಕುಣಿಯೋಕೆ ಬಾರದವರು ನೆಲ ಡೊಂಕು ಎಂದರಂತೆ ಎಂದಿದ್ದರು. ಇದಕ್ಕೆ ಪ್ರತಿಯಾಗಿ  ನಾನು ಮಾತನಾಡಲ್ಲ ಮಾಡಿ ತೋರಿಸ್ತಿನಿ ಎಂದು  ಅಣ್ಣಾಸಾಹೇಬ್‌  ಜೊಲ್ಲೆ ತಿರುಗೇಟು ನೀಡಿದ್ದಾರೆ.

21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?