ಸಾಹುಕಾರ್‌ ವಿರುದ್ದ ಸ್ವಪಕ್ಷೀಯ ಸಂಸದನ ಸಮರ: ರಮೇಶ್‌ಗೆ ಅಣ್ಣಸಾಹೇಬ್‌ ಎಚ್ಚರಿಕೆ

ಸಾಹುಕಾರ್‌ ವಿರುದ್ದ ಸ್ವಪಕ್ಷೀಯ ಸಂಸದನ ಸಮರ: ರಮೇಶ್‌ಗೆ ಅಣ್ಣಸಾಹೇಬ್‌ ಎಚ್ಚರಿಕೆ

Published : Mar 09, 2023, 03:10 PM IST

ಜಾರಕಿಹೊಳಿ ವಿರುದ್ದ ಸ್ವಪಕ್ಷೀಯ ಸಂಸದನೇ ಸಮರ  ಸಾರುತ್ತಿದ್ದು,ಸಾಹುಕಾರ್‌ ವಿರುದ್ದ ಸಂಸದ ಅಣ್ಣಸಾಹೇಬ್‌ ಜೊಲ್ಲೆ ಕೆಂಡ ಕಾರಿದ್ದಾರೆ.  
 

ಜಾರಕಿಹೊಳಿ ವಿರುದ್ದ ಸ್ವಪಕ್ಷೀಯ ಸಂಸದನೇ ಸಮರ  ಸಾರುತ್ತಿದ್ದು,ಸಾಹುಕಾರ್‌ ವಿರುದ್ದ ಸಂಸದ ಅಣ್ಣಸಾಹೇಬ್‌ ಜೊಲ್ಲೆ ಕೆಂಡ ಕಾರಿದ್ದಾರೆ.  ನಮ್ಮ ಕ್ಷೇತ್ರಕ್ಕೆ ಬಂದು ಡಿಸ್ಟರ್ಬ್‌ ಮಾಡಿದ್ರೆ ಹುಷಾರ್‌ ನಾವೂ ನಿಮ್ಮ ಕ್ಷೇತ್ರಕ್ಕೆ ಹೋಗಿ ಡಿಸ್ಟರ್ಬ್‌ ಮಾಡ್ತೇವೆ ಎಂದು ರಮೇಶ್‌ ಜಾರಕಿಹೊಳಿಗೆ ಅಣ್ಣಸಾಹೇಬ್‌ ಜೊಲ್ಲೆ ಎಚ್ಚರಿಕೆ . ಇನ್ನು ಮೊನ್ನೆಯಷ್ಟೇ ಸಂಸದರ ವಿರುದ್ಧ  ಸಾಹುಕಾರ್‌ ಕಿಡಿಕಾರಿದ್ದು,  ಕುಣಿಯೋಕೆ ಬಾರದವರು ನೆಲ ಡೊಂಕು ಎಂದರಂತೆ ಎಂದಿದ್ದರು. ಇದಕ್ಕೆ ಪ್ರತಿಯಾಗಿ  ನಾನು ಮಾತನಾಡಲ್ಲ ಮಾಡಿ ತೋರಿಸ್ತಿನಿ ಎಂದು  ಅಣ್ಣಾಸಾಹೇಬ್‌  ಜೊಲ್ಲೆ ತಿರುಗೇಟು ನೀಡಿದ್ದಾರೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!