ಸಾಹುಕಾರ್‌ ವಿರುದ್ದ ಸ್ವಪಕ್ಷೀಯ ಸಂಸದನ ಸಮರ: ರಮೇಶ್‌ಗೆ ಅಣ್ಣಸಾಹೇಬ್‌ ಎಚ್ಚರಿಕೆ

ಸಾಹುಕಾರ್‌ ವಿರುದ್ದ ಸ್ವಪಕ್ಷೀಯ ಸಂಸದನ ಸಮರ: ರಮೇಶ್‌ಗೆ ಅಣ್ಣಸಾಹೇಬ್‌ ಎಚ್ಚರಿಕೆ

Published : Mar 09, 2023, 03:10 PM IST

ಜಾರಕಿಹೊಳಿ ವಿರುದ್ದ ಸ್ವಪಕ್ಷೀಯ ಸಂಸದನೇ ಸಮರ  ಸಾರುತ್ತಿದ್ದು,ಸಾಹುಕಾರ್‌ ವಿರುದ್ದ ಸಂಸದ ಅಣ್ಣಸಾಹೇಬ್‌ ಜೊಲ್ಲೆ ಕೆಂಡ ಕಾರಿದ್ದಾರೆ.  
 

ಜಾರಕಿಹೊಳಿ ವಿರುದ್ದ ಸ್ವಪಕ್ಷೀಯ ಸಂಸದನೇ ಸಮರ  ಸಾರುತ್ತಿದ್ದು,ಸಾಹುಕಾರ್‌ ವಿರುದ್ದ ಸಂಸದ ಅಣ್ಣಸಾಹೇಬ್‌ ಜೊಲ್ಲೆ ಕೆಂಡ ಕಾರಿದ್ದಾರೆ.  ನಮ್ಮ ಕ್ಷೇತ್ರಕ್ಕೆ ಬಂದು ಡಿಸ್ಟರ್ಬ್‌ ಮಾಡಿದ್ರೆ ಹುಷಾರ್‌ ನಾವೂ ನಿಮ್ಮ ಕ್ಷೇತ್ರಕ್ಕೆ ಹೋಗಿ ಡಿಸ್ಟರ್ಬ್‌ ಮಾಡ್ತೇವೆ ಎಂದು ರಮೇಶ್‌ ಜಾರಕಿಹೊಳಿಗೆ ಅಣ್ಣಸಾಹೇಬ್‌ ಜೊಲ್ಲೆ ಎಚ್ಚರಿಕೆ . ಇನ್ನು ಮೊನ್ನೆಯಷ್ಟೇ ಸಂಸದರ ವಿರುದ್ಧ  ಸಾಹುಕಾರ್‌ ಕಿಡಿಕಾರಿದ್ದು,  ಕುಣಿಯೋಕೆ ಬಾರದವರು ನೆಲ ಡೊಂಕು ಎಂದರಂತೆ ಎಂದಿದ್ದರು. ಇದಕ್ಕೆ ಪ್ರತಿಯಾಗಿ  ನಾನು ಮಾತನಾಡಲ್ಲ ಮಾಡಿ ತೋರಿಸ್ತಿನಿ ಎಂದು  ಅಣ್ಣಾಸಾಹೇಬ್‌  ಜೊಲ್ಲೆ ತಿರುಗೇಟು ನೀಡಿದ್ದಾರೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?