ಮುನಿರತ್ನ ಏನೇನು ಮಾತನಾಡುತ್ತಾರೋ ಮಾತನಾಡಲಿ: ಡಿ.ಕೆ.ಸುರೇಶ

ಮುನಿರತ್ನ ಏನೇನು ಮಾತನಾಡುತ್ತಾರೋ ಮಾತನಾಡಲಿ: ಡಿ.ಕೆ.ಸುರೇಶ

Suvarna News   | Asianet News
Published : Nov 01, 2020, 02:30 PM IST

ನಾನು ಸಂಜೆ 4 ಗಂಟೆಗೆ ಮಾತನಾಡುತ್ತೇನೆ ಎಂದು ಸಂಸದ ಡಿ.ಕೆ.ಸುರೇಶ| ಮುನಿರತ್ನ ಆರೋಪಕ್ಕೆ ಸಂಬಂಧಿಸಿದಂತೆ ಇಂದು ಸಂಜೆ ನಾಲ್ಕು ಗಂಟೆ ಸುದ್ದಿಗೋಷ್ಠಿ ಕರೆದಿದ್ದೇನೆ, ಅಲ್ಲಿಯೇ ಎಲ್ಲ ಆರೋಪಗಳಿಗೆ ಉತ್ತರ ನೀಡಲಿದ್ದೇನೆ|  

ಬೆಂಗಳೂರು(ನ.01): ಮುನಿರತ್ನ  ಏನೇನು ಮಾತನಾಡುತ್ತಾರೋ ಮಾತನಾಡಲಿ, ನಾನು ಸಂಜೆ 4 ಗಂಟೆಗೆ ಮಾತನಾಡುತ್ತೇನೆ ಎಂದು ಸಂಸದ ಡಿ.ಕೆ.ಸುರೇಶ ಅವರು ಹೇಳಿದ್ದಾರೆ. ಆರ್‌.ಅರ್‌ ನಗರದಲ್ಲಿ ಕಾಂಗ್ರೆಸ್‌ ಹಣ ಹಂಚಿಕೆ ಮಾಡುತ್ತಿದೆ ಎಂದು ಬಿಜೆಪಿ ಅಭ್ಯರ್ಥಿ ಮುನಿರತ್ನ ಆರೋಪಿಸಿದ್ದಾರೆ.  

ಕಾಂಗ್ರೆಸ್ ವಿರುದ್ಧ ಅಭ್ಯರ್ಥಿ ಮುನಿರತ್ನ ಗಂಭೀರ ಆರೋಪ

ಈ ಸಂಬಂಧ ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ ಡಿ.ಕೆ.ಸುರೇಶ, ಮುನಿರತ್ನ ಆರೋಪಕ್ಕೆ ಸಂಬಂಧಿಸಿದಂತೆ ಇಂದು ಸಂಜೆ ನಾಲ್ಕು ಗಂಟೆ ಸುದ್ದಿಗೋಷ್ಠಿ ಕರೆದಿದ್ದೇನೆ, ಅಲ್ಲಿಯೇ ಎಲ್ಲ ಆರೋಪಗಳಿಗೆ ಉತ್ತರ ನೀಡಲಿದ್ದೇನೆ ಎಂದು ತಿಳಿಸಿದ್ದಾರೆ. ಕ್ಷೇತ್ರದಲ್ಲಿ ಅಶಾಂತಿ ಮೂಡಿಸಲು ತಂತ್ರಗಾರಿಕೆ ಮಾಡುತ್ತಿದ್ದಾರೆ ಎಂದಿದ್ದಾರೆ. 
 

23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?