ಮುನಿರತ್ನ ಏನೇನು ಮಾತನಾಡುತ್ತಾರೋ ಮಾತನಾಡಲಿ: ಡಿ.ಕೆ.ಸುರೇಶ

ಮುನಿರತ್ನ ಏನೇನು ಮಾತನಾಡುತ್ತಾರೋ ಮಾತನಾಡಲಿ: ಡಿ.ಕೆ.ಸುರೇಶ

Suvarna News   | Asianet News
Published : Nov 01, 2020, 02:30 PM IST

ನಾನು ಸಂಜೆ 4 ಗಂಟೆಗೆ ಮಾತನಾಡುತ್ತೇನೆ ಎಂದು ಸಂಸದ ಡಿ.ಕೆ.ಸುರೇಶ| ಮುನಿರತ್ನ ಆರೋಪಕ್ಕೆ ಸಂಬಂಧಿಸಿದಂತೆ ಇಂದು ಸಂಜೆ ನಾಲ್ಕು ಗಂಟೆ ಸುದ್ದಿಗೋಷ್ಠಿ ಕರೆದಿದ್ದೇನೆ, ಅಲ್ಲಿಯೇ ಎಲ್ಲ ಆರೋಪಗಳಿಗೆ ಉತ್ತರ ನೀಡಲಿದ್ದೇನೆ|  

ಬೆಂಗಳೂರು(ನ.01): ಮುನಿರತ್ನ  ಏನೇನು ಮಾತನಾಡುತ್ತಾರೋ ಮಾತನಾಡಲಿ, ನಾನು ಸಂಜೆ 4 ಗಂಟೆಗೆ ಮಾತನಾಡುತ್ತೇನೆ ಎಂದು ಸಂಸದ ಡಿ.ಕೆ.ಸುರೇಶ ಅವರು ಹೇಳಿದ್ದಾರೆ. ಆರ್‌.ಅರ್‌ ನಗರದಲ್ಲಿ ಕಾಂಗ್ರೆಸ್‌ ಹಣ ಹಂಚಿಕೆ ಮಾಡುತ್ತಿದೆ ಎಂದು ಬಿಜೆಪಿ ಅಭ್ಯರ್ಥಿ ಮುನಿರತ್ನ ಆರೋಪಿಸಿದ್ದಾರೆ.  

ಕಾಂಗ್ರೆಸ್ ವಿರುದ್ಧ ಅಭ್ಯರ್ಥಿ ಮುನಿರತ್ನ ಗಂಭೀರ ಆರೋಪ

ಈ ಸಂಬಂಧ ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ ಡಿ.ಕೆ.ಸುರೇಶ, ಮುನಿರತ್ನ ಆರೋಪಕ್ಕೆ ಸಂಬಂಧಿಸಿದಂತೆ ಇಂದು ಸಂಜೆ ನಾಲ್ಕು ಗಂಟೆ ಸುದ್ದಿಗೋಷ್ಠಿ ಕರೆದಿದ್ದೇನೆ, ಅಲ್ಲಿಯೇ ಎಲ್ಲ ಆರೋಪಗಳಿಗೆ ಉತ್ತರ ನೀಡಲಿದ್ದೇನೆ ಎಂದು ತಿಳಿಸಿದ್ದಾರೆ. ಕ್ಷೇತ್ರದಲ್ಲಿ ಅಶಾಂತಿ ಮೂಡಿಸಲು ತಂತ್ರಗಾರಿಕೆ ಮಾಡುತ್ತಿದ್ದಾರೆ ಎಂದಿದ್ದಾರೆ. 
 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?