ಮುನಿರತ್ನ ಏನೇನು ಮಾತನಾಡುತ್ತಾರೋ ಮಾತನಾಡಲಿ: ಡಿ.ಕೆ.ಸುರೇಶ

ಮುನಿರತ್ನ ಏನೇನು ಮಾತನಾಡುತ್ತಾರೋ ಮಾತನಾಡಲಿ: ಡಿ.ಕೆ.ಸುರೇಶ

Suvarna News   | Asianet News
Published : Nov 01, 2020, 02:30 PM IST

ನಾನು ಸಂಜೆ 4 ಗಂಟೆಗೆ ಮಾತನಾಡುತ್ತೇನೆ ಎಂದು ಸಂಸದ ಡಿ.ಕೆ.ಸುರೇಶ| ಮುನಿರತ್ನ ಆರೋಪಕ್ಕೆ ಸಂಬಂಧಿಸಿದಂತೆ ಇಂದು ಸಂಜೆ ನಾಲ್ಕು ಗಂಟೆ ಸುದ್ದಿಗೋಷ್ಠಿ ಕರೆದಿದ್ದೇನೆ, ಅಲ್ಲಿಯೇ ಎಲ್ಲ ಆರೋಪಗಳಿಗೆ ಉತ್ತರ ನೀಡಲಿದ್ದೇನೆ|  

ಬೆಂಗಳೂರು(ನ.01): ಮುನಿರತ್ನ  ಏನೇನು ಮಾತನಾಡುತ್ತಾರೋ ಮಾತನಾಡಲಿ, ನಾನು ಸಂಜೆ 4 ಗಂಟೆಗೆ ಮಾತನಾಡುತ್ತೇನೆ ಎಂದು ಸಂಸದ ಡಿ.ಕೆ.ಸುರೇಶ ಅವರು ಹೇಳಿದ್ದಾರೆ. ಆರ್‌.ಅರ್‌ ನಗರದಲ್ಲಿ ಕಾಂಗ್ರೆಸ್‌ ಹಣ ಹಂಚಿಕೆ ಮಾಡುತ್ತಿದೆ ಎಂದು ಬಿಜೆಪಿ ಅಭ್ಯರ್ಥಿ ಮುನಿರತ್ನ ಆರೋಪಿಸಿದ್ದಾರೆ.  

ಕಾಂಗ್ರೆಸ್ ವಿರುದ್ಧ ಅಭ್ಯರ್ಥಿ ಮುನಿರತ್ನ ಗಂಭೀರ ಆರೋಪ

ಈ ಸಂಬಂಧ ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ ಡಿ.ಕೆ.ಸುರೇಶ, ಮುನಿರತ್ನ ಆರೋಪಕ್ಕೆ ಸಂಬಂಧಿಸಿದಂತೆ ಇಂದು ಸಂಜೆ ನಾಲ್ಕು ಗಂಟೆ ಸುದ್ದಿಗೋಷ್ಠಿ ಕರೆದಿದ್ದೇನೆ, ಅಲ್ಲಿಯೇ ಎಲ್ಲ ಆರೋಪಗಳಿಗೆ ಉತ್ತರ ನೀಡಲಿದ್ದೇನೆ ಎಂದು ತಿಳಿಸಿದ್ದಾರೆ. ಕ್ಷೇತ್ರದಲ್ಲಿ ಅಶಾಂತಿ ಮೂಡಿಸಲು ತಂತ್ರಗಾರಿಕೆ ಮಾಡುತ್ತಿದ್ದಾರೆ ಎಂದಿದ್ದಾರೆ. 
 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?