ಮುನಿರತ್ನ ಏನೇನು ಮಾತನಾಡುತ್ತಾರೋ ಮಾತನಾಡಲಿ: ಡಿ.ಕೆ.ಸುರೇಶ

ಮುನಿರತ್ನ ಏನೇನು ಮಾತನಾಡುತ್ತಾರೋ ಮಾತನಾಡಲಿ: ಡಿ.ಕೆ.ಸುರೇಶ

Suvarna News   | Asianet News
Published : Nov 01, 2020, 02:30 PM IST

ನಾನು ಸಂಜೆ 4 ಗಂಟೆಗೆ ಮಾತನಾಡುತ್ತೇನೆ ಎಂದು ಸಂಸದ ಡಿ.ಕೆ.ಸುರೇಶ| ಮುನಿರತ್ನ ಆರೋಪಕ್ಕೆ ಸಂಬಂಧಿಸಿದಂತೆ ಇಂದು ಸಂಜೆ ನಾಲ್ಕು ಗಂಟೆ ಸುದ್ದಿಗೋಷ್ಠಿ ಕರೆದಿದ್ದೇನೆ, ಅಲ್ಲಿಯೇ ಎಲ್ಲ ಆರೋಪಗಳಿಗೆ ಉತ್ತರ ನೀಡಲಿದ್ದೇನೆ|  

ಬೆಂಗಳೂರು(ನ.01): ಮುನಿರತ್ನ  ಏನೇನು ಮಾತನಾಡುತ್ತಾರೋ ಮಾತನಾಡಲಿ, ನಾನು ಸಂಜೆ 4 ಗಂಟೆಗೆ ಮಾತನಾಡುತ್ತೇನೆ ಎಂದು ಸಂಸದ ಡಿ.ಕೆ.ಸುರೇಶ ಅವರು ಹೇಳಿದ್ದಾರೆ. ಆರ್‌.ಅರ್‌ ನಗರದಲ್ಲಿ ಕಾಂಗ್ರೆಸ್‌ ಹಣ ಹಂಚಿಕೆ ಮಾಡುತ್ತಿದೆ ಎಂದು ಬಿಜೆಪಿ ಅಭ್ಯರ್ಥಿ ಮುನಿರತ್ನ ಆರೋಪಿಸಿದ್ದಾರೆ.  

ಕಾಂಗ್ರೆಸ್ ವಿರುದ್ಧ ಅಭ್ಯರ್ಥಿ ಮುನಿರತ್ನ ಗಂಭೀರ ಆರೋಪ

ಈ ಸಂಬಂಧ ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ ಡಿ.ಕೆ.ಸುರೇಶ, ಮುನಿರತ್ನ ಆರೋಪಕ್ಕೆ ಸಂಬಂಧಿಸಿದಂತೆ ಇಂದು ಸಂಜೆ ನಾಲ್ಕು ಗಂಟೆ ಸುದ್ದಿಗೋಷ್ಠಿ ಕರೆದಿದ್ದೇನೆ, ಅಲ್ಲಿಯೇ ಎಲ್ಲ ಆರೋಪಗಳಿಗೆ ಉತ್ತರ ನೀಡಲಿದ್ದೇನೆ ಎಂದು ತಿಳಿಸಿದ್ದಾರೆ. ಕ್ಷೇತ್ರದಲ್ಲಿ ಅಶಾಂತಿ ಮೂಡಿಸಲು ತಂತ್ರಗಾರಿಕೆ ಮಾಡುತ್ತಿದ್ದಾರೆ ಎಂದಿದ್ದಾರೆ. 
 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!