ನೂರಿ ಕುಸ್ತಿ ಅಂದ್ರೆ ಏನು ಅಂತ ಅಶೋಕ್ ಅವರನ್ನೇ ಕೇಳ್ರಿ: ಡಿಕೆ ಸುರೇಶ್ ಟಾಂಗ್!

ನೂರಿ ಕುಸ್ತಿ ಅಂದ್ರೆ ಏನು ಅಂತ ಅಶೋಕ್ ಅವರನ್ನೇ ಕೇಳ್ರಿ: ಡಿಕೆ ಸುರೇಶ್ ಟಾಂಗ್!

Suvarna News   | Asianet News
Published : Oct 28, 2020, 04:59 PM ISTUpdated : Oct 28, 2020, 05:12 PM IST

ಆರ್‌ಆರ್‌ ನಗರ ಚುನಾವಣಾ ಅಖಾಡದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವಿನ ವಾಕ್ಸಮರ ಜೋರಾಗಿದೆ. ಕಾಂಗ್ರೆಸ್ ಗೆ, ಸಿದ್ದರಾಮಯ್ಯ ಅವರಿಗೆ ಆರ್ ಅಶೋಕ್ ಸವಾಲು ಹಾಕಿದ್ದಾರೆ. ಟಾಂಗ್ ನೀಡಿದ್ದಾರೆ. 

ಬೆಂಗಳೂರು (ಅ. 28): ಆರ್‌ಆರ್‌ ನಗರ ಚುನಾವಣಾ ಅಖಾಡದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವಿನ ವಾಕ್ಸಮರ ಜೋರಾಗಿದೆ. ಕಾಂಗ್ರೆಸ್ ಗೆ, ಸಿದ್ದರಾಮಯ್ಯ ಅವರಿಗೆ ಆರ್ ಅಶೋಕ್ ಸವಾಲು ಹಾಕಿದ್ದಾರೆ. ಟಾಂಗ್ ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಡಿಕೆ ಸುರೇಶ್, ಅಶೋಕ್ ಅವರಿಗೆ ದೇವರು ಒಳ್ಳೆಯದು ಮಾಡಲಿ. ಇದೊಂದು ರೀತಿ ನೂರಿ ಕುಸ್ತಿ ಇದ್ದಂಗೆ. ಹಾಗಂದ್ರೇನು ಅಂತ ಅಶೋಕ್ ಅವರನ್ನೇ ಕೇಳಿ.  ಚುನಾವಣಾ ಫಲಿತಾಂಶದಲ್ಲಿ ನಾವು ಉತ್ತರ ಕೊಡುತ್ತೇವೆ. ಈಗ ಸದ್ಯಕ್ಕೆ ಕುಸುಮಾ, ಮುನಿರತ್ನ ಅಷ್ಟೇ' ಎಂದು ಡಿಕೆ ಸುರೇಶ್ ಹೇಳಿದ್ದಾರೆ. 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!