ನೂರಿ ಕುಸ್ತಿ ಅಂದ್ರೆ ಏನು ಅಂತ ಅಶೋಕ್ ಅವರನ್ನೇ ಕೇಳ್ರಿ: ಡಿಕೆ ಸುರೇಶ್ ಟಾಂಗ್!

ನೂರಿ ಕುಸ್ತಿ ಅಂದ್ರೆ ಏನು ಅಂತ ಅಶೋಕ್ ಅವರನ್ನೇ ಕೇಳ್ರಿ: ಡಿಕೆ ಸುರೇಶ್ ಟಾಂಗ್!

Suvarna News   | Asianet News
Published : Oct 28, 2020, 04:59 PM ISTUpdated : Oct 28, 2020, 05:12 PM IST

ಆರ್‌ಆರ್‌ ನಗರ ಚುನಾವಣಾ ಅಖಾಡದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವಿನ ವಾಕ್ಸಮರ ಜೋರಾಗಿದೆ. ಕಾಂಗ್ರೆಸ್ ಗೆ, ಸಿದ್ದರಾಮಯ್ಯ ಅವರಿಗೆ ಆರ್ ಅಶೋಕ್ ಸವಾಲು ಹಾಕಿದ್ದಾರೆ. ಟಾಂಗ್ ನೀಡಿದ್ದಾರೆ. 

ಬೆಂಗಳೂರು (ಅ. 28): ಆರ್‌ಆರ್‌ ನಗರ ಚುನಾವಣಾ ಅಖಾಡದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವಿನ ವಾಕ್ಸಮರ ಜೋರಾಗಿದೆ. ಕಾಂಗ್ರೆಸ್ ಗೆ, ಸಿದ್ದರಾಮಯ್ಯ ಅವರಿಗೆ ಆರ್ ಅಶೋಕ್ ಸವಾಲು ಹಾಕಿದ್ದಾರೆ. ಟಾಂಗ್ ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಡಿಕೆ ಸುರೇಶ್, ಅಶೋಕ್ ಅವರಿಗೆ ದೇವರು ಒಳ್ಳೆಯದು ಮಾಡಲಿ. ಇದೊಂದು ರೀತಿ ನೂರಿ ಕುಸ್ತಿ ಇದ್ದಂಗೆ. ಹಾಗಂದ್ರೇನು ಅಂತ ಅಶೋಕ್ ಅವರನ್ನೇ ಕೇಳಿ.  ಚುನಾವಣಾ ಫಲಿತಾಂಶದಲ್ಲಿ ನಾವು ಉತ್ತರ ಕೊಡುತ್ತೇವೆ. ಈಗ ಸದ್ಯಕ್ಕೆ ಕುಸುಮಾ, ಮುನಿರತ್ನ ಅಷ್ಟೇ' ಎಂದು ಡಿಕೆ ಸುರೇಶ್ ಹೇಳಿದ್ದಾರೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!