ನೂರಿ ಕುಸ್ತಿ ಅಂದ್ರೆ ಏನು ಅಂತ ಅಶೋಕ್ ಅವರನ್ನೇ ಕೇಳ್ರಿ: ಡಿಕೆ ಸುರೇಶ್ ಟಾಂಗ್!

ನೂರಿ ಕುಸ್ತಿ ಅಂದ್ರೆ ಏನು ಅಂತ ಅಶೋಕ್ ಅವರನ್ನೇ ಕೇಳ್ರಿ: ಡಿಕೆ ಸುರೇಶ್ ಟಾಂಗ್!

Suvarna News   | Asianet News
Published : Oct 28, 2020, 04:59 PM ISTUpdated : Oct 28, 2020, 05:12 PM IST

ಆರ್‌ಆರ್‌ ನಗರ ಚುನಾವಣಾ ಅಖಾಡದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವಿನ ವಾಕ್ಸಮರ ಜೋರಾಗಿದೆ. ಕಾಂಗ್ರೆಸ್ ಗೆ, ಸಿದ್ದರಾಮಯ್ಯ ಅವರಿಗೆ ಆರ್ ಅಶೋಕ್ ಸವಾಲು ಹಾಕಿದ್ದಾರೆ. ಟಾಂಗ್ ನೀಡಿದ್ದಾರೆ. 

ಬೆಂಗಳೂರು (ಅ. 28): ಆರ್‌ಆರ್‌ ನಗರ ಚುನಾವಣಾ ಅಖಾಡದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವಿನ ವಾಕ್ಸಮರ ಜೋರಾಗಿದೆ. ಕಾಂಗ್ರೆಸ್ ಗೆ, ಸಿದ್ದರಾಮಯ್ಯ ಅವರಿಗೆ ಆರ್ ಅಶೋಕ್ ಸವಾಲು ಹಾಕಿದ್ದಾರೆ. ಟಾಂಗ್ ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಡಿಕೆ ಸುರೇಶ್, ಅಶೋಕ್ ಅವರಿಗೆ ದೇವರು ಒಳ್ಳೆಯದು ಮಾಡಲಿ. ಇದೊಂದು ರೀತಿ ನೂರಿ ಕುಸ್ತಿ ಇದ್ದಂಗೆ. ಹಾಗಂದ್ರೇನು ಅಂತ ಅಶೋಕ್ ಅವರನ್ನೇ ಕೇಳಿ.  ಚುನಾವಣಾ ಫಲಿತಾಂಶದಲ್ಲಿ ನಾವು ಉತ್ತರ ಕೊಡುತ್ತೇವೆ. ಈಗ ಸದ್ಯಕ್ಕೆ ಕುಸುಮಾ, ಮುನಿರತ್ನ ಅಷ್ಟೇ' ಎಂದು ಡಿಕೆ ಸುರೇಶ್ ಹೇಳಿದ್ದಾರೆ. 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!