ನೂರಿ ಕುಸ್ತಿ ಅಂದ್ರೆ ಏನು ಅಂತ ಅಶೋಕ್ ಅವರನ್ನೇ ಕೇಳ್ರಿ: ಡಿಕೆ ಸುರೇಶ್ ಟಾಂಗ್!

ನೂರಿ ಕುಸ್ತಿ ಅಂದ್ರೆ ಏನು ಅಂತ ಅಶೋಕ್ ಅವರನ್ನೇ ಕೇಳ್ರಿ: ಡಿಕೆ ಸುರೇಶ್ ಟಾಂಗ್!

Suvarna News   | Asianet News
Published : Oct 28, 2020, 04:59 PM ISTUpdated : Oct 28, 2020, 05:12 PM IST

ಆರ್‌ಆರ್‌ ನಗರ ಚುನಾವಣಾ ಅಖಾಡದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವಿನ ವಾಕ್ಸಮರ ಜೋರಾಗಿದೆ. ಕಾಂಗ್ರೆಸ್ ಗೆ, ಸಿದ್ದರಾಮಯ್ಯ ಅವರಿಗೆ ಆರ್ ಅಶೋಕ್ ಸವಾಲು ಹಾಕಿದ್ದಾರೆ. ಟಾಂಗ್ ನೀಡಿದ್ದಾರೆ. 

ಬೆಂಗಳೂರು (ಅ. 28): ಆರ್‌ಆರ್‌ ನಗರ ಚುನಾವಣಾ ಅಖಾಡದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವಿನ ವಾಕ್ಸಮರ ಜೋರಾಗಿದೆ. ಕಾಂಗ್ರೆಸ್ ಗೆ, ಸಿದ್ದರಾಮಯ್ಯ ಅವರಿಗೆ ಆರ್ ಅಶೋಕ್ ಸವಾಲು ಹಾಕಿದ್ದಾರೆ. ಟಾಂಗ್ ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಡಿಕೆ ಸುರೇಶ್, ಅಶೋಕ್ ಅವರಿಗೆ ದೇವರು ಒಳ್ಳೆಯದು ಮಾಡಲಿ. ಇದೊಂದು ರೀತಿ ನೂರಿ ಕುಸ್ತಿ ಇದ್ದಂಗೆ. ಹಾಗಂದ್ರೇನು ಅಂತ ಅಶೋಕ್ ಅವರನ್ನೇ ಕೇಳಿ.  ಚುನಾವಣಾ ಫಲಿತಾಂಶದಲ್ಲಿ ನಾವು ಉತ್ತರ ಕೊಡುತ್ತೇವೆ. ಈಗ ಸದ್ಯಕ್ಕೆ ಕುಸುಮಾ, ಮುನಿರತ್ನ ಅಷ್ಟೇ' ಎಂದು ಡಿಕೆ ಸುರೇಶ್ ಹೇಳಿದ್ದಾರೆ. 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?