ಸತೀಶ್‌ ಹೇಳಿಕೆ ದುರಾದೃಷ್ಟಕರ: ಬಿಜೆಪಿಗೆ ಹೋರಾಟ ಮಾಡುವ ನೈತಿಕತೆಯಿಲ್ಲ ಎಂದ ಡಿ.ಕೆ ಸುರೇಶ್

ಸತೀಶ್‌ ಹೇಳಿಕೆ ದುರಾದೃಷ್ಟಕರ: ಬಿಜೆಪಿಗೆ ಹೋರಾಟ ಮಾಡುವ ನೈತಿಕತೆಯಿಲ್ಲ ಎಂದ ಡಿ.ಕೆ ಸುರೇಶ್

Published : Nov 09, 2022, 04:53 PM ISTUpdated : Nov 09, 2022, 04:54 PM IST

ಬಿಜೆಪಿ ಪಕ್ಷಕ್ಕೆ ಹೋರಾಟ ಮಾಡುವ ಯಾವುದೇ ನೈತಿಕತೆಯಿಲ್ಲ ಎಂದು ಸಂಸದ ಡಿ.ಕೆ ಸುರೇಶ್ ಕಿಡಿ ಕಾರಿದ್ದಾರೆ.
 

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸತೀಶ್‌ ಜಾರಕಿಹೊಳಿ ಹೇಳಿಕೆ ದುರಾದೃಷ್ಟಕರ ಎಂದರು. ಹಾಗೂ ಬಿಜೆಪಿ ಧರ್ಮದ ಹೆಸರಿನಲ್ಲಿ ದೇಶ ಒಡೆಯುತ್ತಿದೆ. ಆರ್.ಎಸ್.ಎಸ್ ಯಾಕೆ 40% ಕಮಿಷನ್‌ ಬಗ್ಗೆ ಹೋರಾಟ ಮಾಡ್ತಿಲ್ಲ. ಭ್ರಷ್ಟ ವ್ಯವಸ್ಥೆಯನ್ನು  ಆರ್.ಎಸ್.ಎಸ್ ಒಪ್ಪಿಕೊಂಡಂತಲ್ವಾ ? ಎಲ್ಲಾ ಮಾಡುತ್ತಿರುವುದು ಬಿಜೆಪಿಯೇ ಎಂದು ವಾಗ್ದಾಳಿ ನಡೆಸಿದರು.

Gujarat Election ಆರಂಭದಲ್ಲೇ ಕಾಂಗ್ರೆಸ್ ಶಾಕ್, ಪಕ್ಷ ತೊರೆದು ಬಿಜೆಪಿ ಸೇರಿದ ಇಬ್ಬರು ಶಾಸಕರು!

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more