ಸತೀಶ್‌ ಹೇಳಿಕೆ ದುರಾದೃಷ್ಟಕರ: ಬಿಜೆಪಿಗೆ ಹೋರಾಟ ಮಾಡುವ ನೈತಿಕತೆಯಿಲ್ಲ ಎಂದ ಡಿ.ಕೆ ಸುರೇಶ್

ಸತೀಶ್‌ ಹೇಳಿಕೆ ದುರಾದೃಷ್ಟಕರ: ಬಿಜೆಪಿಗೆ ಹೋರಾಟ ಮಾಡುವ ನೈತಿಕತೆಯಿಲ್ಲ ಎಂದ ಡಿ.ಕೆ ಸುರೇಶ್

Published : Nov 09, 2022, 04:53 PM ISTUpdated : Nov 09, 2022, 04:54 PM IST

ಬಿಜೆಪಿ ಪಕ್ಷಕ್ಕೆ ಹೋರಾಟ ಮಾಡುವ ಯಾವುದೇ ನೈತಿಕತೆಯಿಲ್ಲ ಎಂದು ಸಂಸದ ಡಿ.ಕೆ ಸುರೇಶ್ ಕಿಡಿ ಕಾರಿದ್ದಾರೆ.
 

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸತೀಶ್‌ ಜಾರಕಿಹೊಳಿ ಹೇಳಿಕೆ ದುರಾದೃಷ್ಟಕರ ಎಂದರು. ಹಾಗೂ ಬಿಜೆಪಿ ಧರ್ಮದ ಹೆಸರಿನಲ್ಲಿ ದೇಶ ಒಡೆಯುತ್ತಿದೆ. ಆರ್.ಎಸ್.ಎಸ್ ಯಾಕೆ 40% ಕಮಿಷನ್‌ ಬಗ್ಗೆ ಹೋರಾಟ ಮಾಡ್ತಿಲ್ಲ. ಭ್ರಷ್ಟ ವ್ಯವಸ್ಥೆಯನ್ನು  ಆರ್.ಎಸ್.ಎಸ್ ಒಪ್ಪಿಕೊಂಡಂತಲ್ವಾ ? ಎಲ್ಲಾ ಮಾಡುತ್ತಿರುವುದು ಬಿಜೆಪಿಯೇ ಎಂದು ವಾಗ್ದಾಳಿ ನಡೆಸಿದರು.

Gujarat Election ಆರಂಭದಲ್ಲೇ ಕಾಂಗ್ರೆಸ್ ಶಾಕ್, ಪಕ್ಷ ತೊರೆದು ಬಿಜೆಪಿ ಸೇರಿದ ಇಬ್ಬರು ಶಾಸಕರು!

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more