ಪಕ್ಷ ಕೊಟ್ಟ ನೋಟಿಸ್‌ಗೆ ಕ್ಯಾರೆ ಎನ್ನದ ರೇಣುಕಾಚಾರ್ಯ: ಪಕ್ಷದ ಬೆಳವಣಿಗೆ ಬಗ್ಗೆ ಮೋದಿಗೆ ದೂರು ಕೊಡ್ತಾರಂತೆ ಎಂಪಿಆರ್?

ಪಕ್ಷ ಕೊಟ್ಟ ನೋಟಿಸ್‌ಗೆ ಕ್ಯಾರೆ ಎನ್ನದ ರೇಣುಕಾಚಾರ್ಯ: ಪಕ್ಷದ ಬೆಳವಣಿಗೆ ಬಗ್ಗೆ ಮೋದಿಗೆ ದೂರು ಕೊಡ್ತಾರಂತೆ ಎಂಪಿಆರ್?

Published : Jul 01, 2023, 12:19 PM IST

ರಾಜ್ಯ BJP ಶಿಸ್ತು ಸಮಿತಿ ದಿಢೀರ್ ನೋಟಿಸ್ ಕೊಟ್ಟಿದ್ದೇಕೆ? 
ನೋಟಿಸ್‌ಗೆ ಕ್ಯಾರೆ ಎನ್ನದವರಿಗೆ ಪಕ್ಷದ ಮುಂದಿನ ನಡೆಯೇನು? 
ನಳೀನ್ ಕುಮಾರ್ ಕಟೀಲ್‌ಗೆ ಸೆಡ್ಡು ಹೊಡೆದರಾ ಎಂಪಿಆರ್?

ಬಿಜೆಪಿ ಪಕ್ಷದ ಮಾಜಿ ಶಾಸಕ ರೇಣುಕಾಚಾರ್ಯ ದಿಢೀರ್ ಗರಂ ಆಗಿದ್ದಾರೆ. ವಿಧಾಸಭೆ ಎಲೆಕ್ಷನ್‌ನಲ್ಲಿ ಸೋತ ಮೇಲೆ ತಣ್ಣಗಾಗಿದ್ದ ರೇಣುಕಾಚಾರ್ಯ, ಮೊನ್ನೆಯಿಂದ ಫುಲ್‌ ರಾಂಗ್ ಆಗಿದ್ದಾರೆ. ಅಷ್ಟಕ್ಕೂ ರೇಣುಕಾಚಾರ್ಯ ರಾಂಗ್ ಆಗಿದ್ದು ಯಾರ ಮೇಲೆ ಗೊತ್ತಾ? ಅವರದೇ ಪಕ್ಷದ ಘಟಾನುಘಟಿ ನಾಯಕರ ಮೇಲೆ. ಮಾಜಿ ಶಾಸಕ ರೇಣುಕಾಚಾರ್ಯ ತಮ್ಮದೇ ಪಕ್ಷದ ನಾಯಕರ ವಿರುದ್ಧ ತೊಡೆ ತಟ್ಟಿ ನಿಂತಿದ್ದಾರೆ. ನ್ಯಾಮತಿ-ಹೊನ್ನಾಳಿ ಅವಳಿ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋತಿರುವ ರೇಣುಕಾಚಾರ್ಯ ನಿನ್ನೆ ಇದ್ದಕ್ಕಿದ್ದಂತೆ ಪ್ರೆಸ್ ಮೀಟ್ ಕರೆದಿದ್ರು. ಪ್ರೇಸ್‌ಮೀಟ್‌ನಲ್ಲಿ ತಮ್ಮದೇ ಪಕ್ಷದ ವಿರುದ್ಧ ರೇಣುಕಾಚಾರ್ಯ ಗುಡುಗಿದ್ದರು. ಎಲೆಕ್ಷನ್ ಸಂದರ್ಭದಲ್ಲಿ ತಮ್ಮ ಪಕ್ಷದ ನಾಯಕರು ಮಾಡಿಕೊಂಡಿದ್ದ ಎಡವಟ್ಟುಗಳನ್ನು ಬಿಚ್ಚಿಟ್ಟಿದ್ರು. ಗ್ರಾಮ ಪಂಚಾಯಿತಿ ಗೆಲ್ಲಲಾಗದವರಿಗೆ ಎಲೆಕ್ಷನ್ ಜವಾಬ್ದಾರಿ ವಹಿಸಿದ್ದರ ವಿರುದ್ಧ ಬೇಸರ ವ್ಯಕ್ತಪಡಿಸಿದ್ದರು. 

ಇದನ್ನೂ ವೀಕ್ಷಿಸಿ:  ದಾವಣಗೆರೆಯಲ್ಲಿ ಕವರ್‌ ಸ್ಟೋರಿ ಕಾರ್ಯಾಚರಣೆ: ಕಳಪೆ ಜೊತೆ ಕಡಿಮೆ ತೂಕವುಳ್ಳ ಮೊಟ್ಟೆ ವಿತರಣೆ

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more