ಪಕ್ಷ ಕೊಟ್ಟ ನೋಟಿಸ್‌ಗೆ ಕ್ಯಾರೆ ಎನ್ನದ ರೇಣುಕಾಚಾರ್ಯ: ಪಕ್ಷದ ಬೆಳವಣಿಗೆ ಬಗ್ಗೆ ಮೋದಿಗೆ ದೂರು ಕೊಡ್ತಾರಂತೆ ಎಂಪಿಆರ್?

ಪಕ್ಷ ಕೊಟ್ಟ ನೋಟಿಸ್‌ಗೆ ಕ್ಯಾರೆ ಎನ್ನದ ರೇಣುಕಾಚಾರ್ಯ: ಪಕ್ಷದ ಬೆಳವಣಿಗೆ ಬಗ್ಗೆ ಮೋದಿಗೆ ದೂರು ಕೊಡ್ತಾರಂತೆ ಎಂಪಿಆರ್?

Published : Jul 01, 2023, 12:19 PM IST

ರಾಜ್ಯ BJP ಶಿಸ್ತು ಸಮಿತಿ ದಿಢೀರ್ ನೋಟಿಸ್ ಕೊಟ್ಟಿದ್ದೇಕೆ? 
ನೋಟಿಸ್‌ಗೆ ಕ್ಯಾರೆ ಎನ್ನದವರಿಗೆ ಪಕ್ಷದ ಮುಂದಿನ ನಡೆಯೇನು? 
ನಳೀನ್ ಕುಮಾರ್ ಕಟೀಲ್‌ಗೆ ಸೆಡ್ಡು ಹೊಡೆದರಾ ಎಂಪಿಆರ್?

ಬಿಜೆಪಿ ಪಕ್ಷದ ಮಾಜಿ ಶಾಸಕ ರೇಣುಕಾಚಾರ್ಯ ದಿಢೀರ್ ಗರಂ ಆಗಿದ್ದಾರೆ. ವಿಧಾಸಭೆ ಎಲೆಕ್ಷನ್‌ನಲ್ಲಿ ಸೋತ ಮೇಲೆ ತಣ್ಣಗಾಗಿದ್ದ ರೇಣುಕಾಚಾರ್ಯ, ಮೊನ್ನೆಯಿಂದ ಫುಲ್‌ ರಾಂಗ್ ಆಗಿದ್ದಾರೆ. ಅಷ್ಟಕ್ಕೂ ರೇಣುಕಾಚಾರ್ಯ ರಾಂಗ್ ಆಗಿದ್ದು ಯಾರ ಮೇಲೆ ಗೊತ್ತಾ? ಅವರದೇ ಪಕ್ಷದ ಘಟಾನುಘಟಿ ನಾಯಕರ ಮೇಲೆ. ಮಾಜಿ ಶಾಸಕ ರೇಣುಕಾಚಾರ್ಯ ತಮ್ಮದೇ ಪಕ್ಷದ ನಾಯಕರ ವಿರುದ್ಧ ತೊಡೆ ತಟ್ಟಿ ನಿಂತಿದ್ದಾರೆ. ನ್ಯಾಮತಿ-ಹೊನ್ನಾಳಿ ಅವಳಿ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋತಿರುವ ರೇಣುಕಾಚಾರ್ಯ ನಿನ್ನೆ ಇದ್ದಕ್ಕಿದ್ದಂತೆ ಪ್ರೆಸ್ ಮೀಟ್ ಕರೆದಿದ್ರು. ಪ್ರೇಸ್‌ಮೀಟ್‌ನಲ್ಲಿ ತಮ್ಮದೇ ಪಕ್ಷದ ವಿರುದ್ಧ ರೇಣುಕಾಚಾರ್ಯ ಗುಡುಗಿದ್ದರು. ಎಲೆಕ್ಷನ್ ಸಂದರ್ಭದಲ್ಲಿ ತಮ್ಮ ಪಕ್ಷದ ನಾಯಕರು ಮಾಡಿಕೊಂಡಿದ್ದ ಎಡವಟ್ಟುಗಳನ್ನು ಬಿಚ್ಚಿಟ್ಟಿದ್ರು. ಗ್ರಾಮ ಪಂಚಾಯಿತಿ ಗೆಲ್ಲಲಾಗದವರಿಗೆ ಎಲೆಕ್ಷನ್ ಜವಾಬ್ದಾರಿ ವಹಿಸಿದ್ದರ ವಿರುದ್ಧ ಬೇಸರ ವ್ಯಕ್ತಪಡಿಸಿದ್ದರು. 

ಇದನ್ನೂ ವೀಕ್ಷಿಸಿ:  ದಾವಣಗೆರೆಯಲ್ಲಿ ಕವರ್‌ ಸ್ಟೋರಿ ಕಾರ್ಯಾಚರಣೆ: ಕಳಪೆ ಜೊತೆ ಕಡಿಮೆ ತೂಕವುಳ್ಳ ಮೊಟ್ಟೆ ವಿತರಣೆ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more