ಪಕ್ಷ ಕೊಟ್ಟ ನೋಟಿಸ್‌ಗೆ ಕ್ಯಾರೆ ಎನ್ನದ ರೇಣುಕಾಚಾರ್ಯ: ಪಕ್ಷದ ಬೆಳವಣಿಗೆ ಬಗ್ಗೆ ಮೋದಿಗೆ ದೂರು ಕೊಡ್ತಾರಂತೆ ಎಂಪಿಆರ್?

ಪಕ್ಷ ಕೊಟ್ಟ ನೋಟಿಸ್‌ಗೆ ಕ್ಯಾರೆ ಎನ್ನದ ರೇಣುಕಾಚಾರ್ಯ: ಪಕ್ಷದ ಬೆಳವಣಿಗೆ ಬಗ್ಗೆ ಮೋದಿಗೆ ದೂರು ಕೊಡ್ತಾರಂತೆ ಎಂಪಿಆರ್?

Published : Jul 01, 2023, 12:19 PM IST

ರಾಜ್ಯ BJP ಶಿಸ್ತು ಸಮಿತಿ ದಿಢೀರ್ ನೋಟಿಸ್ ಕೊಟ್ಟಿದ್ದೇಕೆ? 
ನೋಟಿಸ್‌ಗೆ ಕ್ಯಾರೆ ಎನ್ನದವರಿಗೆ ಪಕ್ಷದ ಮುಂದಿನ ನಡೆಯೇನು? 
ನಳೀನ್ ಕುಮಾರ್ ಕಟೀಲ್‌ಗೆ ಸೆಡ್ಡು ಹೊಡೆದರಾ ಎಂಪಿಆರ್?

ಬಿಜೆಪಿ ಪಕ್ಷದ ಮಾಜಿ ಶಾಸಕ ರೇಣುಕಾಚಾರ್ಯ ದಿಢೀರ್ ಗರಂ ಆಗಿದ್ದಾರೆ. ವಿಧಾಸಭೆ ಎಲೆಕ್ಷನ್‌ನಲ್ಲಿ ಸೋತ ಮೇಲೆ ತಣ್ಣಗಾಗಿದ್ದ ರೇಣುಕಾಚಾರ್ಯ, ಮೊನ್ನೆಯಿಂದ ಫುಲ್‌ ರಾಂಗ್ ಆಗಿದ್ದಾರೆ. ಅಷ್ಟಕ್ಕೂ ರೇಣುಕಾಚಾರ್ಯ ರಾಂಗ್ ಆಗಿದ್ದು ಯಾರ ಮೇಲೆ ಗೊತ್ತಾ? ಅವರದೇ ಪಕ್ಷದ ಘಟಾನುಘಟಿ ನಾಯಕರ ಮೇಲೆ. ಮಾಜಿ ಶಾಸಕ ರೇಣುಕಾಚಾರ್ಯ ತಮ್ಮದೇ ಪಕ್ಷದ ನಾಯಕರ ವಿರುದ್ಧ ತೊಡೆ ತಟ್ಟಿ ನಿಂತಿದ್ದಾರೆ. ನ್ಯಾಮತಿ-ಹೊನ್ನಾಳಿ ಅವಳಿ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋತಿರುವ ರೇಣುಕಾಚಾರ್ಯ ನಿನ್ನೆ ಇದ್ದಕ್ಕಿದ್ದಂತೆ ಪ್ರೆಸ್ ಮೀಟ್ ಕರೆದಿದ್ರು. ಪ್ರೇಸ್‌ಮೀಟ್‌ನಲ್ಲಿ ತಮ್ಮದೇ ಪಕ್ಷದ ವಿರುದ್ಧ ರೇಣುಕಾಚಾರ್ಯ ಗುಡುಗಿದ್ದರು. ಎಲೆಕ್ಷನ್ ಸಂದರ್ಭದಲ್ಲಿ ತಮ್ಮ ಪಕ್ಷದ ನಾಯಕರು ಮಾಡಿಕೊಂಡಿದ್ದ ಎಡವಟ್ಟುಗಳನ್ನು ಬಿಚ್ಚಿಟ್ಟಿದ್ರು. ಗ್ರಾಮ ಪಂಚಾಯಿತಿ ಗೆಲ್ಲಲಾಗದವರಿಗೆ ಎಲೆಕ್ಷನ್ ಜವಾಬ್ದಾರಿ ವಹಿಸಿದ್ದರ ವಿರುದ್ಧ ಬೇಸರ ವ್ಯಕ್ತಪಡಿಸಿದ್ದರು. 

ಇದನ್ನೂ ವೀಕ್ಷಿಸಿ:  ದಾವಣಗೆರೆಯಲ್ಲಿ ಕವರ್‌ ಸ್ಟೋರಿ ಕಾರ್ಯಾಚರಣೆ: ಕಳಪೆ ಜೊತೆ ಕಡಿಮೆ ತೂಕವುಳ್ಳ ಮೊಟ್ಟೆ ವಿತರಣೆ

24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more