ಸಿಎಂ ಬದಲಾವಣೆ ವಿಚಾರ: 'ಸಿದ್ದರಾಮಯ್ಯನವ್ರೇ ನಿಮಗೆ ಕನಸು ಯಾವಾಗ ಬಿದ್ದಿತ್ತು?'

ಸಿಎಂ ಬದಲಾವಣೆ ವಿಚಾರ: 'ಸಿದ್ದರಾಮಯ್ಯನವ್ರೇ ನಿಮಗೆ ಕನಸು ಯಾವಾಗ ಬಿದ್ದಿತ್ತು?'

Suvarna News   | Asianet News
Published : Nov 26, 2020, 03:59 PM ISTUpdated : Nov 26, 2020, 04:00 PM IST

ಸಿದ್ದರಾಮಯ್ಯಗೆ ಶಾಸಕ ಎಂ.ಪಿ.ರೇಣುಕಾಚಾರ್ಯ ಟಾಂಗ್‌| ಯಡಿಯೂರಪ್ಪ ರಾಜೀನಾಮೆ ನೀಡುತ್ತಾರೆ. ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪನವರನ್ನ ಇಳಿಸುತ್ತಾರೆ ಅಂತ ಹೇಳಿಕೆ ನೀಡಿದ್ದ ಸಿದ್ದರಾಮಯ್ಯ

ಬೆಂಗಳೂರು(ನ.26):  ಸಿದ್ದರಾಮಯ್ಯನವರೇ ನಿಮಗೆ ಕನಸು ಯಾವಾಗ ಬಿದ್ದಿತ್ತು ಎಂದು ಕೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಟಾಂಗ್‌ ಕೊಟ್ಟಿದ್ದಾರೆ. ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದು ಹೇಳಿಕೆಗೆ ರೇಣುಕಾಚಾರ್ಯ ಈ ರೀತಿಯಾಗಿ ಹೇಳಿಕೆ ನೀಡಿದ್ದಾರೆ. 

ಬಿಜೆಪಿ ಶಾಸಕನ ವಿರುದ್ಧ ಹೆಚ್‌. ವಿಶ್ವನಾಥ್‌ ಕಿಡಿ..!

ಯಡಿಯೂರಪ್ಪ ರಾಜೀನಾಮೆ ನೀಡುತ್ತಾರೆ. ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪನವರನ್ನ ಇಳಿಸುತ್ತಾರೆ ಅಂತ ನಿಮಗೆ ಯಾವಾಗ ಕನಸು ಬಿದ್ದಿತ್ತು, ಈ ಕನಸು, ರಾತ್ರಿಯೋ, ಹಗಲೋ ಎಂದು ಎಂದು ಸಿದ್ದರಾಮಯ್ಯನವರಿಗೆ ಎಂ.ಪಿ. ರೇಣುಕಾಚಾರ್ಯ ಪ್ರಶ್ನೆ ಮಾಡಿದ್ದಾರೆ. 
 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!