'ಸೈನಿಕ'ನ ವಿರುದ್ಧ ಸಿಎಂ ಆಪ್ತನ ಸಮರ! 'ಬಂಡವಾಳ' ಬಯಲು ಮಾಡಲು ದೆಹಲಿಗೆ ರೇಣುಕಾ

'ಸೈನಿಕ'ನ ವಿರುದ್ಧ ಸಿಎಂ ಆಪ್ತನ ಸಮರ! 'ಬಂಡವಾಳ' ಬಯಲು ಮಾಡಲು ದೆಹಲಿಗೆ ರೇಣುಕಾ

Suvarna News   | Asianet News
Published : Jan 14, 2021, 10:42 AM ISTUpdated : Jan 14, 2021, 10:55 AM IST
  • ಸಚಿವ ಸಂಪುಟ ಪುನಾರಚನೆ ಬೆನ್ನಲ್ಲೇ ಭುಗಿಲೆದ್ದ ಅಸಮಾಧಾನ
  • ಶಾಸಕರ ಕೆಂಗಣ್ಣಿಗೆ ಗುರಿಯಾದ ಸಿ.ಪಿ.ಯೋಗೇಶ್ವರ್‌ಗೆ ಮಂತ್ರಿ ಸ್ಥಾನ
  • ಯೋಗೇಶ್ವರ್‌ ವಿರುದ್ಧ ಸಮರ ಸಾರಿದ ಬಿ,ಎಸ್. ಯಡಿಯೂರಪ್ಪ ಆಪ್ತ

ಬೆಂಗಳೂರು (ಜ.14): ಬಿ.ಎಸ್. ಯಡಿಯೂರಪ್ಪ ಸಚಿವ ಸಂಪುಟ ಪುನಾರಚನೆ ಬೆನ್ನಲ್ಲೇ ಭಿನ್ನಮತ ಭುಗಿಲೆದ್ದಿದೆ. ವಿಧಾನ ಪರಿಷತ್ತು ಸದಸ್ಯ ಸಿ.ಪಿ.ಯೋಗೇಶ್ವರ್‌ಗೆ ಮಂತ್ರಿ ಸ್ಥಾನ ನೀಡಿರೋದು ಹಲವು ಶಾಸಕರ ಕೆಂಗಣ್ಣಿಗೆ ಗುರಿಯಾಗಿದೆ.

ಇದನ್ನೂ ನೋಡಿ: ಸಂಪುಟಕ್ಕೆ ನೂತನ ಸಚಿವರ ಎಂಟ್ರಿ: ಯಾರಿಗೆ ಯಾವ ಖಾತೆ?...

ಯೋಗೇಶ್ವರ್‌ ವಿರುದ್ಧ ಸಮರ ಸಾರಿರುವ ಬಿ,ಎಸ್. ಯಡಿಯೂರಪ್ಪ ಆಪ್ತ ರೇಣುಕಾಚಾರ್ಯ, ದುರುಗಳ ಪಟ್ಟಿಯೊಂದಿಗೆ ಬೆಳ್ಳಂಬೆಳಗ್ಗೆ ದೆಹಲಿಗೆ ಹಾರಿದ್ದಾರೆ. ಇಲ್ಲಿದೆ ಹೆಚ್ಚಿನ ವಿವರ...

 

 

23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?