ಹೈಕಮಾಂಡ್‌ ಭೇಟಿಯಾಗಿ ಯೋಗೇಶ್ವರ್ ಬಂಡವಾಳ ಬಿಚ್ಚಿಟ್ಟ ರೇಣುಕಾಚಾರ್ಯ!

ಹೈಕಮಾಂಡ್‌ ಭೇಟಿಯಾಗಿ ಯೋಗೇಶ್ವರ್ ಬಂಡವಾಳ ಬಿಚ್ಚಿಟ್ಟ ರೇಣುಕಾಚಾರ್ಯ!

Suvarna News   | Asianet News
Published : Jan 15, 2021, 01:36 PM IST

ಸಂಪುಟ ವಿಸ್ತರಣೆ ಅಸಮಾಧಾನ ಇನ್ನೂ ಶಮನಗೊಂಡಿಲ್ಲ. ಅರುಣ್ ಸಿಂಗ್ ಅಂಗಳ ತಲುಪಿದೆ 'ಭಿನ್ನ' ರ ದೂರು. ಸಚಿವ ಸಿಪಿ ಯೋಗೇಶ್ವರ್ ವಿರುದ್ಧ ಶಾಸಕ ರೇಣುಕಾಚಾರ್ಯ ಅರುಣ್ ಸಿಂಗ್ ವಿರುದ್ಧ ದೂರು ನೀಡಿದ್ದಾರೆ. 

ಬೆಂಗಳೂರು (ಜ. 15): ಸಂಪುಟ ವಿಸ್ತರಣೆ ಅಸಮಾಧಾನ ಇನ್ನೂ ಶಮನಗೊಂಡಿಲ್ಲ. ಅರುಣ್ ಸಿಂಗ್ ಅಂಗಳ ತಲುಪಿದೆ 'ಭಿನ್ನ' ರ ದೂರು. ಸಚಿವ ಸಿಪಿ ಯೋಗೇಶ್ವರ್ ವಿರುದ್ಧ ಶಾಸಕ ರೇಣುಕಾಚಾರ್ಯ ಅರುಣ್ ಸಿಂಗ್ ವಿರುದ್ಧ ದೂರು ನೀಡಿದ್ದಾರೆ. 

ಕಳೆದ ಮೂರ್ನಾಲ್ಕು ತಿಂಗಳಿಂದ ಸಿಪಿ ಯೋಗೇಶ್ವರ್ ಕೋಟ್ಯಂತರ ರೂಪಾಯಿ ಆಸ್ತಿ ಮಾಡಿದ್ದಾರೆ. ಮಗಳ ಹೆಸರಲ್ಲಿ ಬಿಡದಿ ಮಗಳ ಹೆಸರಲ್ಲಿ ಜಮೀನು ಖರೀದಿಸಿದ್ದಾರೆ. 1 ಕೋಟಿ ಮೌಲ್ಯದ ತಲಾ 4 ಕಾರು ಖರೀದಿಸಿದ್ದಾರೆ. ಎಲ್ಲಾ ಮೋಸಗಳ ಬಗ್ಗೆಯೂ ನನ್ನ ಬಳಿ ದಾಖಲೆಗಳಿವೆ'  ಎಂದು ರೇಣುಕಾಚಾರ್ಯ ದೂರು ನೀಡಿದ್ದಾರೆ. 

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?