ಹೈಕಮಾಂಡ್‌ ಭೇಟಿಯಾಗಿ ಯೋಗೇಶ್ವರ್ ಬಂಡವಾಳ ಬಿಚ್ಚಿಟ್ಟ ರೇಣುಕಾಚಾರ್ಯ!

ಹೈಕಮಾಂಡ್‌ ಭೇಟಿಯಾಗಿ ಯೋಗೇಶ್ವರ್ ಬಂಡವಾಳ ಬಿಚ್ಚಿಟ್ಟ ರೇಣುಕಾಚಾರ್ಯ!

Suvarna News   | Asianet News
Published : Jan 15, 2021, 01:36 PM IST

ಸಂಪುಟ ವಿಸ್ತರಣೆ ಅಸಮಾಧಾನ ಇನ್ನೂ ಶಮನಗೊಂಡಿಲ್ಲ. ಅರುಣ್ ಸಿಂಗ್ ಅಂಗಳ ತಲುಪಿದೆ 'ಭಿನ್ನ' ರ ದೂರು. ಸಚಿವ ಸಿಪಿ ಯೋಗೇಶ್ವರ್ ವಿರುದ್ಧ ಶಾಸಕ ರೇಣುಕಾಚಾರ್ಯ ಅರುಣ್ ಸಿಂಗ್ ವಿರುದ್ಧ ದೂರು ನೀಡಿದ್ದಾರೆ. 

ಬೆಂಗಳೂರು (ಜ. 15): ಸಂಪುಟ ವಿಸ್ತರಣೆ ಅಸಮಾಧಾನ ಇನ್ನೂ ಶಮನಗೊಂಡಿಲ್ಲ. ಅರುಣ್ ಸಿಂಗ್ ಅಂಗಳ ತಲುಪಿದೆ 'ಭಿನ್ನ' ರ ದೂರು. ಸಚಿವ ಸಿಪಿ ಯೋಗೇಶ್ವರ್ ವಿರುದ್ಧ ಶಾಸಕ ರೇಣುಕಾಚಾರ್ಯ ಅರುಣ್ ಸಿಂಗ್ ವಿರುದ್ಧ ದೂರು ನೀಡಿದ್ದಾರೆ. 

ಕಳೆದ ಮೂರ್ನಾಲ್ಕು ತಿಂಗಳಿಂದ ಸಿಪಿ ಯೋಗೇಶ್ವರ್ ಕೋಟ್ಯಂತರ ರೂಪಾಯಿ ಆಸ್ತಿ ಮಾಡಿದ್ದಾರೆ. ಮಗಳ ಹೆಸರಲ್ಲಿ ಬಿಡದಿ ಮಗಳ ಹೆಸರಲ್ಲಿ ಜಮೀನು ಖರೀದಿಸಿದ್ದಾರೆ. 1 ಕೋಟಿ ಮೌಲ್ಯದ ತಲಾ 4 ಕಾರು ಖರೀದಿಸಿದ್ದಾರೆ. ಎಲ್ಲಾ ಮೋಸಗಳ ಬಗ್ಗೆಯೂ ನನ್ನ ಬಳಿ ದಾಖಲೆಗಳಿವೆ'  ಎಂದು ರೇಣುಕಾಚಾರ್ಯ ದೂರು ನೀಡಿದ್ದಾರೆ. 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!