ಹೈಕಮಾಂಡ್‌ ಭೇಟಿಯಾಗಿ ಯೋಗೇಶ್ವರ್ ಬಂಡವಾಳ ಬಿಚ್ಚಿಟ್ಟ ರೇಣುಕಾಚಾರ್ಯ!

ಹೈಕಮಾಂಡ್‌ ಭೇಟಿಯಾಗಿ ಯೋಗೇಶ್ವರ್ ಬಂಡವಾಳ ಬಿಚ್ಚಿಟ್ಟ ರೇಣುಕಾಚಾರ್ಯ!

Suvarna News   | Asianet News
Published : Jan 15, 2021, 01:36 PM IST

ಸಂಪುಟ ವಿಸ್ತರಣೆ ಅಸಮಾಧಾನ ಇನ್ನೂ ಶಮನಗೊಂಡಿಲ್ಲ. ಅರುಣ್ ಸಿಂಗ್ ಅಂಗಳ ತಲುಪಿದೆ 'ಭಿನ್ನ' ರ ದೂರು. ಸಚಿವ ಸಿಪಿ ಯೋಗೇಶ್ವರ್ ವಿರುದ್ಧ ಶಾಸಕ ರೇಣುಕಾಚಾರ್ಯ ಅರುಣ್ ಸಿಂಗ್ ವಿರುದ್ಧ ದೂರು ನೀಡಿದ್ದಾರೆ. 

ಬೆಂಗಳೂರು (ಜ. 15): ಸಂಪುಟ ವಿಸ್ತರಣೆ ಅಸಮಾಧಾನ ಇನ್ನೂ ಶಮನಗೊಂಡಿಲ್ಲ. ಅರುಣ್ ಸಿಂಗ್ ಅಂಗಳ ತಲುಪಿದೆ 'ಭಿನ್ನ' ರ ದೂರು. ಸಚಿವ ಸಿಪಿ ಯೋಗೇಶ್ವರ್ ವಿರುದ್ಧ ಶಾಸಕ ರೇಣುಕಾಚಾರ್ಯ ಅರುಣ್ ಸಿಂಗ್ ವಿರುದ್ಧ ದೂರು ನೀಡಿದ್ದಾರೆ. 

ಕಳೆದ ಮೂರ್ನಾಲ್ಕು ತಿಂಗಳಿಂದ ಸಿಪಿ ಯೋಗೇಶ್ವರ್ ಕೋಟ್ಯಂತರ ರೂಪಾಯಿ ಆಸ್ತಿ ಮಾಡಿದ್ದಾರೆ. ಮಗಳ ಹೆಸರಲ್ಲಿ ಬಿಡದಿ ಮಗಳ ಹೆಸರಲ್ಲಿ ಜಮೀನು ಖರೀದಿಸಿದ್ದಾರೆ. 1 ಕೋಟಿ ಮೌಲ್ಯದ ತಲಾ 4 ಕಾರು ಖರೀದಿಸಿದ್ದಾರೆ. ಎಲ್ಲಾ ಮೋಸಗಳ ಬಗ್ಗೆಯೂ ನನ್ನ ಬಳಿ ದಾಖಲೆಗಳಿವೆ'  ಎಂದು ರೇಣುಕಾಚಾರ್ಯ ದೂರು ನೀಡಿದ್ದಾರೆ. 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?