ಸೋತವರಲ್ಲಿ ಸುಧಾಕರ್ ಮಾತ್ರನಾ?, ನಾವು ಯಾರು ಕಂಡಿಲ್ವಾ!?: ರೇಣುಕಾಚಾರ್ಯ ಪ್ರಶ್ನೆ

ಸೋತವರಲ್ಲಿ ಸುಧಾಕರ್ ಮಾತ್ರನಾ?, ನಾವು ಯಾರು ಕಂಡಿಲ್ವಾ!?: ರೇಣುಕಾಚಾರ್ಯ ಪ್ರಶ್ನೆ

Published : Jun 29, 2023, 02:31 PM IST

ಏನ್ ಪಾರ್ಟಿ ಮುಗಿಸ್ತೀನಿ ಅಂತಾ ಅವ್ನು ನಿಮಗೆ ಹೆದರಿಸಿದ್ನಾ..? ಅದಕ್ಕಾಗಿ ಭಯಗೊಂಡು ಹೋಗಿದ್ರಾ ಅವನ ಜೊತೆ ಮಾತಾಡೋಕೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಸ್ವಪಕ್ಷದವರ ವಿರುದ್ಧ ಕಿಡಿಕಾರಿದ್ದಾರೆ.
 

ಬೆಂಗಳೂರು: ಸೋತವರಲ್ಲಿ ಸುಧಾಕರ್ ಮಾತ್ರನಾ?, ಸುಧಾಕರ್ ಮನೆಗೆ ಸಮಾಧಾನ ಹೇಳೋಕೆ ಹೋಗುತ್ತೀರಿ. ನಾವು ಯಾರು ಕಂಡಿಲ್ವಾ!? ಎಂದು ಮಾಜಿ ಶಾಸಕ ರೇಣುಕಾಚಾರ್ಯ ಕಿಡಿಕಾರಿದ್ದಾರೆ. ಎರಡು ಖಾತೆ ಕೊಟ್ಟಿಲ್ಲ ಅಂದ್ರೆ ಪಾರ್ಟಿ ಮುಗಿಸುತ್ತೇನೆ ಎಂದವನ ಮನೆಗೆ ನೀವು ಹೋಗ್ತಿರಿ‌. ನಮಗೆ ಒಂದು ಕರೆ ಮಾಡಿದ್ರಾ? ಎಂದು ಬೆಂಗಳೂರಿನಲ್ಲಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಪ್ರಶ್ನೆ ಮಾಡಿದ್ದಾರೆ.ನಾನು ಯಾವತ್ತಿಗೂ ಬಿಜೆಪಿ ವಿರುದ್ಧ ಮಾತಾಡಿಲ್ಲ. ಬಿಜೆಪಿ ನನಗೆ ಒಂದು ತಾಯಿಯ ಸಮಾನ. ಆದರೆ ಕೆಲವು ದೌರ್ಭಾಗ್ಯಗಳನ್ನು ಅನಿವಾರ್ಯವಾಗಿ ಮಾತಾಡಬೇಕಾಗುತ್ತದೆ. ಮಾಧ್ಯಮಗಳ ಮುಂದೆ ಮಾತಾಡೋದು ತಪ್ಪು ಹೌದು. ಯಾರಿಗೋ ಅಪಮಾನ, ಅವಮಾನ ಮಾಡುವ ಅವಶ್ಯಕತೆ ನನಗಿಲ್ಲ. ನಾನು ಹೆತ್ತ ತಾಯಿ ಆಣೆಗೂ ಯಡಿಯೂರಪ್ಪ ನನಗೇನೂ ಹೇಳಿಕೊಟ್ಟಿಲ್ಲ. ಹಿಂದೆ ನನಗೂ ಅವರ ನಡುವೆ ತುಂಬಾ ಘರ್ಷಣೆಗಳು ಆಗಿವೆ. ಯಡಿಯೂರಪ್ಪ ಅಧಿಕಾರದಿಂದ ಇಳಿಯದೆ ಇದ್ದಿದ್ರೆ, ನಾವು ನಮ್ಮಪ್ಪಾರಣೆಗೂ ಅಧಿಕಾರದಿಂದ ಇಳಿಯೋಕೆ ಆಗ್ತಿರಲಿಲ್ಲ ಎಂದು ರೇಣುಕಾಚಾರ್ಯ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: ವಿಪಕ್ಷ ನಾಯಕನ ಆಯ್ಕೆಗೆ ಹೈಕಮಾಂಡ್‌ ತಂತ್ರ: ಜುಲೈ 2ರಂದು ರಾಜ್ಯಕ್ಕೆ ನಾಯಕರ ಎಂಟ್ರಿ?

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more