ಹೊಸ ಬಾಂಬ್ ಸಿಡಿಸಿದ ರೇಣುಕಾಚಾರ್ಯ, ಅನ್ನ ಭಾಗ್ಯ ಜಾರಿಯಾದ್ರೂ ಮತ್ತೆ ಗೊಂದಲ!

ಹೊಸ ಬಾಂಬ್ ಸಿಡಿಸಿದ ರೇಣುಕಾಚಾರ್ಯ, ಅನ್ನ ಭಾಗ್ಯ ಜಾರಿಯಾದ್ರೂ ಮತ್ತೆ ಗೊಂದಲ!

Published : Jul 01, 2023, 11:19 PM IST

ಜನರ ಖಾತೆಗೆ ಬಿದ್ದಿಲ್ಲ ಅನ್ನ ಭಾಗ್ಯ ದುಡ್ಡು, ಯಾವಾಗ ಅನ್ನೋದೇ ಗೊಂದಲ, ಸೋತ ಬಿಜೆಪಿಯಲ್ಲಿ ಬಣ ರಾಜಕೀಯ ಜೋರು, ಇನ್ನು ನಿಂತಿಲ್ಲ ವಾಕ್ಸಮರ, ಅರ್ಜಿ ಹಾಕಿದ ಫಲಾನುಭವಿಗಳಿಗೆ ಮಾತ್ರ ಫ್ರೀ ಕರೆಂಟ್, ಹಣದ ಬದಲು ಅಕ್ಕಿಯನ್ನೇ ನೀಡಿ, ಪಡಿತರ ವಿತರಕರ ಪ್ರತಿಭಟನೆ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ವಿಧಾನಸಭೆ ಚುನಾವಣೆಯಲ್ಲಿ ಸೋತಿರುವ ಬಿಜೆಪಿ ಬಣ ರಾಜಕೀಯ ಜೋರಾಗಿದೆ. ನಾಯಕರು ತಮ್ಮದೇ ನಾಯಕರ ವಿರುದ್ಧವೇ ಹೇಳಿಕೆ ನೀಡುತ್ತಿದ್ದಾರೆ. ಇದರ ಪರಿಣಾಮ ಕಾಂಗ್ರೆಸ್ ಎದುರಿಸಲುು ಸಮರ್ಥ ವಿರೋಧ ಪಕ್ಷವೇ ಇಲ್ಲವಾಗಿದೆ.ಸಂಸದ ಪ್ರತಾಪ್ ಸಿಂಹ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಹೊಸ ಬಾಂಬ್ ಹಾಕಿದ್ದಾರೆ. ಇದೀಗ ಬಿಜೆಪಿ ಒಡೆದ ಮನೆಯಾಗಿದ್ದು, ನೋಟಿಸ್‌ಗೂ ಕೇರ್ ಮಾಡದೇ ನಾಯಕರು ಹೇಳಿಕೆ ನೀಡುತ್ತಲೇ ಇದ್ದಾರೆ. ಇತ್ತ ಇಂದಿನಿಂದ ಅನ್ನ ಭಾಗ್ಯ ಯೋಜನೆ ಇಂದಿನಿಂದ ಜಾರಿಯಾಗಿದೆ. ಕಾಂಗ್ರೆಸ್ ಸರ್ಕಾರ ಅಕ್ಕಿ ಬದಲು ಹಣ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಆದರೆ ಇಂದು ಯಾರ ಖಾತೆಗೂ ಹಣ ಬಿದ್ದಿಲ್ಲ. ಇದೀಗ ಒಬ್ಬೊಬ್ಬರು ಒಂದೊಂದು ಹೇಳಿಕೆ ನೀಡುತ್ತಿದ್ದಾರೆ.
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more