ಬಿಜೆಪಿ ಸೇರಿಲ್ಲ.. ಬಿಜೆಪಿಗೆ ಬೆಂಬಲ.. ಏನಿದರ ಗುಟ್ಟು..? ಪಗಡೆಯಾಟಕ್ಕೆ  ಲೇಡಿ ರೆಬೆಲ್ ಸ್ಟಾರ್ ರೆಡಿ.. ಆಟ ಶುರು..!

ಬಿಜೆಪಿ ಸೇರಿಲ್ಲ.. ಬಿಜೆಪಿಗೆ ಬೆಂಬಲ.. ಏನಿದರ ಗುಟ್ಟು..? ಪಗಡೆಯಾಟಕ್ಕೆ ಲೇಡಿ ರೆಬೆಲ್ ಸ್ಟಾರ್ ರೆಡಿ.. ಆಟ ಶುರು..!

Published : Mar 11, 2023, 02:31 PM ISTUpdated : Mar 11, 2023, 02:32 PM IST

ಬಿಜೆಪಿ ಸೇರಿಲ್ಲ, ಆದ್ರೂ ಬಿಜೆಪಿಗೆ ಸುಮಲತಾ ಬೆಂಬಲ..! ಮೋದಿಗೆ ಜೈ, ಬಿಜೆಪಿಗೆ ಬಹುಪರಾಕ್ ,ಕಮಲಕ್ಕೆ 'ಸುಮ' ಬಲ.. ಬದಲಾಗುತ್ತಾ ಮಂಡ್ಯ ರಾಜಕೀಯ..? ರೆಬೆಲ್ ಬಲ... ಬಿಜೆಪಿಗೆ ಬೆಂಬಲ.. ಏನಿದು ಸುಮಲತಾ ದಾಳ..? ರಣರಣ ಮಂಡ್ಯದಲ್ಲಿ ರೆಬೆಲ್ ಲೇಡಿ ಶುರು ಮಾಡಿರೋದು ಅದೆಂಥಾ ಪಗಡೆಯಾಟ..?

ಬಿಜೆಪಿ ಸೇರಿಲ್ಲ, ಆದ್ರೂ ಬಿಜೆಪಿಗೆ ಸುಮಲತಾ ಬೆಂಬಲ..! ಮೋದಿಗೆ ಜೈ, ಬಿಜೆಪಿಗೆ ಬಹುಪರಾಕ್ ,ಕಮಲಕ್ಕೆ 'ಸುಮ' ಬಲ.. ಬದಲಾಗುತ್ತಾ ಮಂಡ್ಯ ರಾಜಕೀಯ..? ರೆಬೆಲ್ ಬಲ... ಬಿಜೆಪಿಗೆ ಬೆಂಬಲ.. ಏನಿದು ಸುಮಲತಾ ದಾಳ..? ರಣರಣ ಮಂಡ್ಯದಲ್ಲಿ ರೆಬೆಲ್ ಲೇಡಿ ಶುರು ಮಾಡಿರೋದು ಅದೆಂಥಾ ಪಗಡೆಯಾಟ..? ನೆಲೆ ಇಲ್ಲದ ನೆಲದಲ್ಲಿ ಬಿಜೆಪಿಗೆ ಆನೆಬಲ ತಂದುಕೊಡಲಿದ್ಯಾ ಸುಮಲತಾ ಫ್ಯಾಕ್ಟರಿ... ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರವೇ ಇವತ್ತಿನ ಸುವರ್ಣ ಸ್ಪೆಷಲ್, ಮಂಡ್ಯ ಗೌಡ್ತಿ ಪಗಡೆಯಾಟ. ರೆಬೆಲ್ ಸ್ಟಾರ್ ಅಂಬರೀಶ್ ಮೊದ್ಲು ಜನತಾದಳದಲ್ಲಿದ್ರು, ನಂತ್ರ ಕಾಂಗ್ರೆಸ್ ಸೇರಿದ್ರು. ಆದ್ರೆ ಸುಮಲತಾ ಅಂಬರೀಶ್ ಬಿಜೆಪಿಗೆ ಜೈ ಅಂದಿದ್ದಾರೆ. ಹಾಗಾದ್ರೆ ರೆಬೆಲ್ ಲೇಡಿ, ಅಂಬರೀಶ್ ಆಶಯಗಳಿಗೆ ವಿರುದ್ಧವಾಗಿ ಹೋದ್ರಾ..? ಮಂಡ್ಯದ ಗಂಡು, ರೆಬೆಲ್ ಸ್ಟಾರ್  ಅಂಬರೀಶ್ ಜನತಾದಳದಿಂದ ರಾಜಕೀಯ ಶುರು ಮಾಡಿ ಸಂಸದರಾಗಿ, ನಂತ್ರ ಕಾಂಗ್ರೆಸ್ ಸೇರಿ ಕೇಂದ್ರ, ರಾಜ್ಯ ಮಂತ್ರಿಯಾದವರು. 

ಯಾವತ್ತೂ ಬಿಜೆಪಿ ಸಹವಾಸ ಮಾಡಿದವರಲ್ಲ. ಆದ್ರೆ ಅಂಬಿ ಪತ್ನಿ ಸುಮಲತಾ ಬಿಜೆಪಿಗೆ ಜೈ ಅಂದಿದ್ದಾರೆ. ಹಾಗಾದ್ರೆ ರೆಬೆಲ್ ಲೇಡಿ, ಅಂಬರೀಶ್ ಆಶಯಗಳಿಗೆ ವಿರುದ್ಧವಾಗಿ ಹೋದ್ರಾ..? ಬಿಜೆಪಿ ಸೇರದೇ ಇದ್ರೂ ಸುಮಲತಾ ನಡೆ ಕೇಸರಿ ಪಕ್ಷದ ಕಡೆ ಅನ್ನೋದಂತೂ ಸತ್ಯ. ಹಾಗಾದ್ರೆ ಸುಮಲತಾ ಪುತ್ರ ಅಭಿಷೇಕ್ ಅಂಬರೀಶ್ ಕೂಡ ಬಿಜೆಪಿ ಸೇರ್ತಾರಾ..? ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸ್ತಾರಾ..? ಬಿಜೆಪಿ ಸೇರಿಲ್ಲ, ಬಿಜೆಪಿಗೆ ಬೆಂಬಲ.. ಇದು ಮಂಡ್ಯ ಸಂಸದೆ ಸುಮಲತಾ ಅವರ ವರಸೆ. ಇದು ಬಿಜೆಪಿ ಸೇರೋದಕ್ಕೆ ರೆಬೆಲ್ ಲೇಡಿ ಇಟ್ಟಿರೋ ಮೊದಲ ಹೆಜ್ಜೆ. ಹಾಗಾದ್ರೆ ಸುಮಲತಾ ಪುತ್ರ ಅಭಿಷೇಕ್ ಅಂಬರೀಶ್ ಕೂಡ ಬಿಜೆಪಿ ಸೇರ್ತಾರಾ..? ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸ್ತಾರಾ..? ಮಂಡ್ಯ ಚದುರಂಗದಲ್ಲಿ ಸುಮಲತಾ ಅಂಬರೀಶ್ ದಾಳ ಉರುಳಿಸಿದ್ದಾರೆ. ಪಗಡೆಯಾಟದಲ್ಲಿ ರೆಬೆಲ್ ಲೇಡಿ ಉರುಳಿಸಿರೋ ದಾಳ ಎಷ್ಟರ ಮಟ್ಟಿಗೆ ಬಿಜೆಪಿಗೆ ಲಾಭ ತಂದುಕೊಡಲಿದೆ ಅನ್ನೋ ಪ್ರಶ್ನೆಗೆ ಮುಂದಿನ ವಿಧಾನಸಭಾ ಚುನಾವಣೆಯೇ ಉತ್ತರ. 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!