ಇಂದು ಅಮಿತ್‌ ಶಾ ಭೇಟಿಯಾಗಲಿರುವ ರೆಬೆಲ್‌ ಲೇಡಿ: ಸುಮಲತಾಗೆ ಯಾವ ಕ್ಷೇತ್ರ ಇಂದೇ ನಿರ್ಧಾರ ?

ಇಂದು ಅಮಿತ್‌ ಶಾ ಭೇಟಿಯಾಗಲಿರುವ ರೆಬೆಲ್‌ ಲೇಡಿ: ಸುಮಲತಾಗೆ ಯಾವ ಕ್ಷೇತ್ರ ಇಂದೇ ನಿರ್ಧಾರ ?

Published : Mar 19, 2024, 12:44 PM IST

ಜೆಡಿಎಸ್‌ ಮಂಡ್ಯಕ್ಕೆ ಪಟ್ಟು ಹಿಡಿದ್ರೆ, ಸಂಸದೆ ಸುಮಲತಾ ಮಾತ್ರ ನಾನು ಬೇರೆ ಕಡೆ ಎಲ್ಲೂ ಸ್ಫರ್ಧಿಸಲ್ಲ ಎನ್ನುತ್ತಿದ್ದಾರೆ.
 

ಇತ್ತ ಮಂಡ್ಯದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಸುಮಲತಾ(MP Sumalatha) ಕ್ಷೇತ್ರ ಭವಿಷ್ಯ ಕೂಡ ಇಂದೇ ನಿರ್ಧಾರವಾಗಲಿದೆ. ಇಂದು ಅಮಿತ್ ಶಾ(Amit Shah) ಭೇಟಿಯಾಗಲಿರುವ ಸುಮಲತಾ ಎದುರು ಚಿಕ್ಕಬಳ್ಳಾಪುರದಿಂದ(Chikkaballapur) ಸ್ಪರ್ಧಿಸುವಂತೆ ಸಲಹೆ ನೀಡೋ ಸಾಧ್ಯತೆ ಇದೆ. ಮೂರು ಕ್ಷೇತ್ರದ ಹೆಸರನ್ನು ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ(HD Kumaraswamy) ಘೋಷಿಸಿದ್ದಾರೆ. ಹಾಸನ, ಮಂಡ್ಯ, ಕೋಲಾರದಲ್ಲಿ ಜೆಡಿಎಸ್‌ ಸ್ಪರ್ಧಿಸಲಿದೆ ಎಂದು ಹೇಳಿದ್ದಾರೆ. ಹೆಚ್‌ಡಿಕೆ ಸದ್ಯ ಹೃದಯ ಶಸ್ತ್ರಚಿಕಿತ್ಸೆಗೆಂದು ಚೆನ್ನೈಗೆ ತೆರಳಿದ್ದಾರೆ. ಸದ್ಯ ಸಂಸದೆ ಸುಮಲತಾ ಮನವೊಲಿಕೆಗೆ ಬಿಜೆಪಿ ಹೈಕಮಾಂಡ್ ಸರ್ಕಸ್‌ ಮಾಡುತ್ತಿದೆ. 

ಇದನ್ನೂ ವೀಕ್ಷಿಸಿ:  ಇಂದು ದೆಹಲಿಯಲ್ಲಿ ಕಾಂಗ್ರೆಸ್‌ ಸಿಇಸಿ ಸಭೆ.. ಹೈಕಮಾಂಡ್‌ ಒಪ್ಪಿಗೆ ಬಳಿಕ 10 ಕ್ಷೇತ್ರಗಳ ಲಿಸ್ಟ್‌ ರಿಲೀಸ್‌ !

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more