ಇಂದು ಅಮಿತ್‌ ಶಾ ಭೇಟಿಯಾಗಲಿರುವ ರೆಬೆಲ್‌ ಲೇಡಿ: ಸುಮಲತಾಗೆ ಯಾವ ಕ್ಷೇತ್ರ ಇಂದೇ ನಿರ್ಧಾರ ?

ಇಂದು ಅಮಿತ್‌ ಶಾ ಭೇಟಿಯಾಗಲಿರುವ ರೆಬೆಲ್‌ ಲೇಡಿ: ಸುಮಲತಾಗೆ ಯಾವ ಕ್ಷೇತ್ರ ಇಂದೇ ನಿರ್ಧಾರ ?

Published : Mar 19, 2024, 12:44 PM IST

ಜೆಡಿಎಸ್‌ ಮಂಡ್ಯಕ್ಕೆ ಪಟ್ಟು ಹಿಡಿದ್ರೆ, ಸಂಸದೆ ಸುಮಲತಾ ಮಾತ್ರ ನಾನು ಬೇರೆ ಕಡೆ ಎಲ್ಲೂ ಸ್ಫರ್ಧಿಸಲ್ಲ ಎನ್ನುತ್ತಿದ್ದಾರೆ.
 

ಇತ್ತ ಮಂಡ್ಯದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಸುಮಲತಾ(MP Sumalatha) ಕ್ಷೇತ್ರ ಭವಿಷ್ಯ ಕೂಡ ಇಂದೇ ನಿರ್ಧಾರವಾಗಲಿದೆ. ಇಂದು ಅಮಿತ್ ಶಾ(Amit Shah) ಭೇಟಿಯಾಗಲಿರುವ ಸುಮಲತಾ ಎದುರು ಚಿಕ್ಕಬಳ್ಳಾಪುರದಿಂದ(Chikkaballapur) ಸ್ಪರ್ಧಿಸುವಂತೆ ಸಲಹೆ ನೀಡೋ ಸಾಧ್ಯತೆ ಇದೆ. ಮೂರು ಕ್ಷೇತ್ರದ ಹೆಸರನ್ನು ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ(HD Kumaraswamy) ಘೋಷಿಸಿದ್ದಾರೆ. ಹಾಸನ, ಮಂಡ್ಯ, ಕೋಲಾರದಲ್ಲಿ ಜೆಡಿಎಸ್‌ ಸ್ಪರ್ಧಿಸಲಿದೆ ಎಂದು ಹೇಳಿದ್ದಾರೆ. ಹೆಚ್‌ಡಿಕೆ ಸದ್ಯ ಹೃದಯ ಶಸ್ತ್ರಚಿಕಿತ್ಸೆಗೆಂದು ಚೆನ್ನೈಗೆ ತೆರಳಿದ್ದಾರೆ. ಸದ್ಯ ಸಂಸದೆ ಸುಮಲತಾ ಮನವೊಲಿಕೆಗೆ ಬಿಜೆಪಿ ಹೈಕಮಾಂಡ್ ಸರ್ಕಸ್‌ ಮಾಡುತ್ತಿದೆ. 

ಇದನ್ನೂ ವೀಕ್ಷಿಸಿ:  ಇಂದು ದೆಹಲಿಯಲ್ಲಿ ಕಾಂಗ್ರೆಸ್‌ ಸಿಇಸಿ ಸಭೆ.. ಹೈಕಮಾಂಡ್‌ ಒಪ್ಪಿಗೆ ಬಳಿಕ 10 ಕ್ಷೇತ್ರಗಳ ಲಿಸ್ಟ್‌ ರಿಲೀಸ್‌ !

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more