ಇಂದು ಅಮಿತ್‌ ಶಾ ಭೇಟಿಯಾಗಲಿರುವ ರೆಬೆಲ್‌ ಲೇಡಿ: ಸುಮಲತಾಗೆ ಯಾವ ಕ್ಷೇತ್ರ ಇಂದೇ ನಿರ್ಧಾರ ?

ಇಂದು ಅಮಿತ್‌ ಶಾ ಭೇಟಿಯಾಗಲಿರುವ ರೆಬೆಲ್‌ ಲೇಡಿ: ಸುಮಲತಾಗೆ ಯಾವ ಕ್ಷೇತ್ರ ಇಂದೇ ನಿರ್ಧಾರ ?

Published : Mar 19, 2024, 12:44 PM IST

ಜೆಡಿಎಸ್‌ ಮಂಡ್ಯಕ್ಕೆ ಪಟ್ಟು ಹಿಡಿದ್ರೆ, ಸಂಸದೆ ಸುಮಲತಾ ಮಾತ್ರ ನಾನು ಬೇರೆ ಕಡೆ ಎಲ್ಲೂ ಸ್ಫರ್ಧಿಸಲ್ಲ ಎನ್ನುತ್ತಿದ್ದಾರೆ.
 

ಇತ್ತ ಮಂಡ್ಯದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಸುಮಲತಾ(MP Sumalatha) ಕ್ಷೇತ್ರ ಭವಿಷ್ಯ ಕೂಡ ಇಂದೇ ನಿರ್ಧಾರವಾಗಲಿದೆ. ಇಂದು ಅಮಿತ್ ಶಾ(Amit Shah) ಭೇಟಿಯಾಗಲಿರುವ ಸುಮಲತಾ ಎದುರು ಚಿಕ್ಕಬಳ್ಳಾಪುರದಿಂದ(Chikkaballapur) ಸ್ಪರ್ಧಿಸುವಂತೆ ಸಲಹೆ ನೀಡೋ ಸಾಧ್ಯತೆ ಇದೆ. ಮೂರು ಕ್ಷೇತ್ರದ ಹೆಸರನ್ನು ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ(HD Kumaraswamy) ಘೋಷಿಸಿದ್ದಾರೆ. ಹಾಸನ, ಮಂಡ್ಯ, ಕೋಲಾರದಲ್ಲಿ ಜೆಡಿಎಸ್‌ ಸ್ಪರ್ಧಿಸಲಿದೆ ಎಂದು ಹೇಳಿದ್ದಾರೆ. ಹೆಚ್‌ಡಿಕೆ ಸದ್ಯ ಹೃದಯ ಶಸ್ತ್ರಚಿಕಿತ್ಸೆಗೆಂದು ಚೆನ್ನೈಗೆ ತೆರಳಿದ್ದಾರೆ. ಸದ್ಯ ಸಂಸದೆ ಸುಮಲತಾ ಮನವೊಲಿಕೆಗೆ ಬಿಜೆಪಿ ಹೈಕಮಾಂಡ್ ಸರ್ಕಸ್‌ ಮಾಡುತ್ತಿದೆ. 

ಇದನ್ನೂ ವೀಕ್ಷಿಸಿ:  ಇಂದು ದೆಹಲಿಯಲ್ಲಿ ಕಾಂಗ್ರೆಸ್‌ ಸಿಇಸಿ ಸಭೆ.. ಹೈಕಮಾಂಡ್‌ ಒಪ್ಪಿಗೆ ಬಳಿಕ 10 ಕ್ಷೇತ್ರಗಳ ಲಿಸ್ಟ್‌ ರಿಲೀಸ್‌ !

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more