ಇಂದು ಅಮಿತ್‌ ಶಾ ಭೇಟಿಯಾಗಲಿರುವ ರೆಬೆಲ್‌ ಲೇಡಿ: ಸುಮಲತಾಗೆ ಯಾವ ಕ್ಷೇತ್ರ ಇಂದೇ ನಿರ್ಧಾರ ?

ಇಂದು ಅಮಿತ್‌ ಶಾ ಭೇಟಿಯಾಗಲಿರುವ ರೆಬೆಲ್‌ ಲೇಡಿ: ಸುಮಲತಾಗೆ ಯಾವ ಕ್ಷೇತ್ರ ಇಂದೇ ನಿರ್ಧಾರ ?

Published : Mar 19, 2024, 12:44 PM IST

ಜೆಡಿಎಸ್‌ ಮಂಡ್ಯಕ್ಕೆ ಪಟ್ಟು ಹಿಡಿದ್ರೆ, ಸಂಸದೆ ಸುಮಲತಾ ಮಾತ್ರ ನಾನು ಬೇರೆ ಕಡೆ ಎಲ್ಲೂ ಸ್ಫರ್ಧಿಸಲ್ಲ ಎನ್ನುತ್ತಿದ್ದಾರೆ.
 

ಇತ್ತ ಮಂಡ್ಯದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಸುಮಲತಾ(MP Sumalatha) ಕ್ಷೇತ್ರ ಭವಿಷ್ಯ ಕೂಡ ಇಂದೇ ನಿರ್ಧಾರವಾಗಲಿದೆ. ಇಂದು ಅಮಿತ್ ಶಾ(Amit Shah) ಭೇಟಿಯಾಗಲಿರುವ ಸುಮಲತಾ ಎದುರು ಚಿಕ್ಕಬಳ್ಳಾಪುರದಿಂದ(Chikkaballapur) ಸ್ಪರ್ಧಿಸುವಂತೆ ಸಲಹೆ ನೀಡೋ ಸಾಧ್ಯತೆ ಇದೆ. ಮೂರು ಕ್ಷೇತ್ರದ ಹೆಸರನ್ನು ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ(HD Kumaraswamy) ಘೋಷಿಸಿದ್ದಾರೆ. ಹಾಸನ, ಮಂಡ್ಯ, ಕೋಲಾರದಲ್ಲಿ ಜೆಡಿಎಸ್‌ ಸ್ಪರ್ಧಿಸಲಿದೆ ಎಂದು ಹೇಳಿದ್ದಾರೆ. ಹೆಚ್‌ಡಿಕೆ ಸದ್ಯ ಹೃದಯ ಶಸ್ತ್ರಚಿಕಿತ್ಸೆಗೆಂದು ಚೆನ್ನೈಗೆ ತೆರಳಿದ್ದಾರೆ. ಸದ್ಯ ಸಂಸದೆ ಸುಮಲತಾ ಮನವೊಲಿಕೆಗೆ ಬಿಜೆಪಿ ಹೈಕಮಾಂಡ್ ಸರ್ಕಸ್‌ ಮಾಡುತ್ತಿದೆ. 

ಇದನ್ನೂ ವೀಕ್ಷಿಸಿ:  ಇಂದು ದೆಹಲಿಯಲ್ಲಿ ಕಾಂಗ್ರೆಸ್‌ ಸಿಇಸಿ ಸಭೆ.. ಹೈಕಮಾಂಡ್‌ ಒಪ್ಪಿಗೆ ಬಳಿಕ 10 ಕ್ಷೇತ್ರಗಳ ಲಿಸ್ಟ್‌ ರಿಲೀಸ್‌ !

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more