ಅಬಕಾರಿ ಖಾತೆ, ಎಂಟಿಬಿ ಕ್ಯಾತೆ, ಅಸಮಾಧಾನಕ್ಕೆ ಸಿಎಂ ಹೊಸ ಸೂತ್ರ ಹೆಣೆಯುತ್ತಾರಾ..?

ಅಬಕಾರಿ ಖಾತೆ, ಎಂಟಿಬಿ ಕ್ಯಾತೆ, ಅಸಮಾಧಾನಕ್ಕೆ ಸಿಎಂ ಹೊಸ ಸೂತ್ರ ಹೆಣೆಯುತ್ತಾರಾ..?

Published : Jan 21, 2021, 03:54 PM ISTUpdated : Jan 21, 2021, 04:01 PM IST

ಅಬಕಾರಿ ಖಾತೆ ನೀಡಿದ್ದಕ್ಕೆ ಎಂಟಿಬಿ ನಾಗರಾಜ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 'ನಾನು ವಸತಿ ಖಾತೆಗೆ ರಾಜೀನಾಮೆ ನೀಡಿ ಬಂದಿದ್ದೇನೆ. ಉತ್ತಮ ಖಾತೆ ಕೊಡುವುದಾಗಿ ಸಿಎಂ ಭರವಸೆ ನೀಡಿದ್ದರು. ಇದೀಗ ಅಬಕಾರಿ ಖಾತೆ ನೀಡಿದ್ದಾರೆ' ಎಂದು ಎಂಟಿಬಿ ಕ್ಯಾತೆ ತೆಗೆದಿದ್ದಾರೆ. 

ಬೆಂಗಳೂರು (ಜ. 21): ಅಬಕಾರಿ ಖಾತೆ ನೀಡಿದ್ದಕ್ಕೆ ಎಂಟಿಬಿ ನಾಗರಾಜ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 'ನಾನು ವಸತಿ ಖಾತೆಗೆ ರಾಜೀನಾಮೆ ನೀಡಿ ಬಂದಿದ್ದೇನೆ. ಉತ್ತಮ ಖಾತೆ ಕೊಡುವುದಾಗಿ ಸಿಎಂ ಭರವಸೆ ನೀಡಿದ್ದರು. ಇದೀಗ ಅಬಕಾರಿ ಖಾತೆ ನೀಡಿದ್ದಾರೆ. ಅಬಕಾರಿಯಲ್ಲಿ ಮಾಡುವ ಕೆಲಸ ಏನಿದೆ..? ನಾನು ಕೆಲಸ ಮಾಡುವ ಖಾತೆ ಇದಲ್ಲ.  ಪಕ್ಷಕ್ಕೆ ಹೆಸರು ತಂದು ಕೊಡುವ, ಬಡವರಿಗೆ ಸಹಾಯ ಮಾಡುವ ಖಾತೆಯಾದ್ರೆ ಕೆಲಸ ಮಾಡಬಹುದು' ಎಂದು ಮಾಧ್ಯಮದೆದುರು ಎಂಟಿಬಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!