ಮತ್ತೆ ಕೈ ತಪ್ಪಿದ ಟಿಕೆಟ್​: ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ

ಮತ್ತೆ ಕೈ ತಪ್ಪಿದ ಟಿಕೆಟ್​: ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ

Published : May 30, 2022, 03:49 PM ISTUpdated : May 30, 2022, 03:51 PM IST

ರಾಜ್ಯಸಭೆಗೆ ಟಿಕೆಟ್ ಘೋಷಣೆ ಬೆನ್ನಲ್ಲೇ ಕಾಂಗ್ರೆಸ್ ಮುಖಂಡರ ವಿರುದ್ಧ ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ ಆಕ್ರೋಶ ಹೊರಹಾಕಿದ್ದಾರೆ. ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್​ನಿಂದ ಜೈರಾಮ್​ ರಮೇಶ್​ಗೆ ಟಿಕೆಟ್​ ಒಲಿದಿದೆ. ಇದರ ಬೆನ್ನಲ್ಲೇ ಎಸ್​.ಪಿ. ಮುದ್ದಹನುಮೇಗೌಡ ಅವರು ಅಸಮಾಧಾನ ಹೊರಹಾಕಿದ್ದಾರೆ.

ತುಮಕೂರು, (ಮೇ.30): ರಾಜ್ಯಸಭೆಗೆ ಟಿಕೆಟ್ ಘೋಷಣೆ ಬೆನ್ನಲ್ಲೇ ಕಾಂಗ್ರೆಸ್ ಮುಖಂಡರ ವಿರುದ್ಧ ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ ಆಕ್ರೋಶ ಹೊರಹಾಕಿದ್ದಾರೆ. ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್​ನಿಂದ ಜೈರಾಮ್​ ರಮೇಶ್​ಗೆ ಟಿಕೆಟ್​ ಒಲಿದಿದೆ. ಇದರ ಬೆನ್ನಲ್ಲೇ ಎಸ್​.ಪಿ. ಮುದ್ದಹನುಮೇಗೌಡ ಅವರು ಅಸಮಾಧಾನ ಹೊರಹಾಕಿದ್ದಾರೆ.

ಮುದ್ದಹನುಮೇಗೌಡ ಬರೀ ಐರನ್ ಲೆಗ್ ಅಲ್ಲ ಅದಕ್ಕಿಂತ ಕೆಟ್ಟದ್ದು, ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ

ಕಳೆದ ಬಾರಿ ಸಂಸತ್ ಚುನಾವಣೆಯಲ್ಲಿ ಸ್ಪರ್ಧೆಗೆ ಅವಕಾಶ ನೀಡದೆ, ಈಗ ರಾಜ್ಯಸಭೆಯಲ್ಲೂ ಅವಕಾಶ ನೀಡದೆ ನನ್ನನ್ನು ರಾಜಕೀಯದಿಂದ ಮುಗಿಸುವ ಹುನ್ನಾರ ನಡೆಸಿದ್ದಾರೆ ಎಂದು ಹರಿಹಾಯ್ದರು. ನನಗೆ ಟಿಕೆಟ್ ನೀಡದೆ ವಂಚಿಸಿಬಹುದು, ಆದರೆ ಕುಣಿಗಲ್ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪುನರುಚ್ಛರಿಸಿದರು

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more