ತುಮಕೂರಿನಿಂದ ಸ್ಪರ್ಧೆ ಮಾಡ್ತಾರಾ ಮುದ್ದಹನುಮೇಗೌಡ ? ಕಾಂಗ್ರೆಸ್‌ಗೆ ಜಂಪ್ ಮಾಡುವುದು ಬಹುತೇಕ ಪಕ್ಕಾ ?

ತುಮಕೂರಿನಿಂದ ಸ್ಪರ್ಧೆ ಮಾಡ್ತಾರಾ ಮುದ್ದಹನುಮೇಗೌಡ ? ಕಾಂಗ್ರೆಸ್‌ಗೆ ಜಂಪ್ ಮಾಡುವುದು ಬಹುತೇಕ ಪಕ್ಕಾ ?

Published : Jan 30, 2024, 02:17 PM ISTUpdated : Jan 30, 2024, 02:18 PM IST

ಈಗಾಗಲೇ ಕಾಂಗ್ರೆಸ್ ಹೈಕಮಾಂಡ್ ಜೊತೆ ಚರ್ಚೆ 
ಕಾಂಗ್ರೆಸ್ಗೆ ಜಂಪ್ ಮಾಡುವುದು ಬಹುತೇಕ ಪಕ್ಕಾ
ಜಯಪ್ರಕಾಶ್ ಹೆಗ್ಡೆ ಕೂಡ ಕಾಂಗ್ರೆಸ್‌ನತ್ತ ಮುಖ

ಲೋಕಸಭೆ ಚುನಾವನೆ ಹೊಸ್ತಿಲಲ್ಲಿ ಆಪರೇಷನ್‌ ಜೋರಾಗಿದೆ. ಬಿಜೆಪಿ(BJP) ಬುಟ್ಟಿಗೆ ಕೈ ಹಾಕ್ತಾರಾ ಕಾಂಗ್ರೆಸ್(Congress) ನಾಯಕರು ಎಂಬ ಪ್ರಶ್ನೆ ಕೇಳಿಬಂದಿದೆ. ಲೋಕ ಸಮರಕ್ಕೆ ಕೆಲವು ನಾಯಕರು ಕಾಂಗ್ರೆಸ್‌ನತ್ತ ಮುಖ ಮಾಡುತ್ತಿದ್ದಾರೆ. ಅಲ್ಲದೇ ಅವರು ತುಮಕೂರಿನಿಂದ ಸ್ಫರ್ಧೆ ಮಾಡುತ್ತಾರೆ ಎನ್ನಲಾಗ್ತಿದೆ. ಬಿಜೆಪಿಯಿಂದ ಕಾಂಗ್ರೆಸ್‌ನತ್ತ ಮುದ್ದಹನುಮೇಗೌಡ ಮುಖ ಮಾಡಿದ್ದಾರೆ. ಈಗಾಗಲೇ ಕಾಂಗ್ರೆಸ್ ಹೈಕಮಾಂಡ್ ಜೊತೆ ಚರ್ಚೆ ನಡೆಸಿದ್ದಾರೆ. ಕಾಂಗ್ರೆಸ್‌ಗೆ ಜಂಪ್ ಮಾಡುವುದು ಬಹುತೇಕ ಪಕ್ಕಾ ಎನ್ನಲಾಗ್ತಿದೆ. ಫೆಬ್ರವರಿ ಮೊದಲ ವಾರದಲ್ಲಿ ಮುದ್ದಹನುಮೇಗೌಡ(SP Muddahanumegowda) ಕಾಂಗ್ರೆಸ್‌ಗೆ ಸೇರುವ ಸಾಧ್ಯತೆ ಇದೆ. ಜಯಪ್ರಕಾಶ್ ಹೆಗ್ಡೆ(Jayaprakash Hegde) ಕೂಡ ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಹೆಗ್ಡೆ ಕಣಕ್ಕಿಳಿಯುವ ಸಾಧ್ಯತೆ ಇದೆ. ಮಾರ್ಚ್‌ನಲ್ಲಿ ಕಾಂಗ್ರೆಸ್ ಸೇರ್ಪಡೆ ಬಹುತೇಕ ಪಕ್ಕಾ ಆಗಿದೆ.

ಇದನ್ನೂ ವೀಕ್ಷಿಸಿ: Bhagwanth Khuba: ವಿಜಯೇಂದ್ರ ಕಾಲಿಗೆ ಬಿದ್ದ ಚವ್ಹಾಣ್: ಬೀದರ್‌ ಬಿಜೆಪಿಯಲ್ಲಿ ತೀವ್ರಗೊಂಡ ಆಂತರಿಕ ಕಚ್ಚಾಟ

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more