ತುಮಕೂರಿನಿಂದ ಸ್ಪರ್ಧೆ ಮಾಡ್ತಾರಾ ಮುದ್ದಹನುಮೇಗೌಡ ? ಕಾಂಗ್ರೆಸ್‌ಗೆ ಜಂಪ್ ಮಾಡುವುದು ಬಹುತೇಕ ಪಕ್ಕಾ ?

ತುಮಕೂರಿನಿಂದ ಸ್ಪರ್ಧೆ ಮಾಡ್ತಾರಾ ಮುದ್ದಹನುಮೇಗೌಡ ? ಕಾಂಗ್ರೆಸ್‌ಗೆ ಜಂಪ್ ಮಾಡುವುದು ಬಹುತೇಕ ಪಕ್ಕಾ ?

Published : Jan 30, 2024, 02:17 PM ISTUpdated : Jan 30, 2024, 02:18 PM IST

ಈಗಾಗಲೇ ಕಾಂಗ್ರೆಸ್ ಹೈಕಮಾಂಡ್ ಜೊತೆ ಚರ್ಚೆ 
ಕಾಂಗ್ರೆಸ್ಗೆ ಜಂಪ್ ಮಾಡುವುದು ಬಹುತೇಕ ಪಕ್ಕಾ
ಜಯಪ್ರಕಾಶ್ ಹೆಗ್ಡೆ ಕೂಡ ಕಾಂಗ್ರೆಸ್‌ನತ್ತ ಮುಖ

ಲೋಕಸಭೆ ಚುನಾವನೆ ಹೊಸ್ತಿಲಲ್ಲಿ ಆಪರೇಷನ್‌ ಜೋರಾಗಿದೆ. ಬಿಜೆಪಿ(BJP) ಬುಟ್ಟಿಗೆ ಕೈ ಹಾಕ್ತಾರಾ ಕಾಂಗ್ರೆಸ್(Congress) ನಾಯಕರು ಎಂಬ ಪ್ರಶ್ನೆ ಕೇಳಿಬಂದಿದೆ. ಲೋಕ ಸಮರಕ್ಕೆ ಕೆಲವು ನಾಯಕರು ಕಾಂಗ್ರೆಸ್‌ನತ್ತ ಮುಖ ಮಾಡುತ್ತಿದ್ದಾರೆ. ಅಲ್ಲದೇ ಅವರು ತುಮಕೂರಿನಿಂದ ಸ್ಫರ್ಧೆ ಮಾಡುತ್ತಾರೆ ಎನ್ನಲಾಗ್ತಿದೆ. ಬಿಜೆಪಿಯಿಂದ ಕಾಂಗ್ರೆಸ್‌ನತ್ತ ಮುದ್ದಹನುಮೇಗೌಡ ಮುಖ ಮಾಡಿದ್ದಾರೆ. ಈಗಾಗಲೇ ಕಾಂಗ್ರೆಸ್ ಹೈಕಮಾಂಡ್ ಜೊತೆ ಚರ್ಚೆ ನಡೆಸಿದ್ದಾರೆ. ಕಾಂಗ್ರೆಸ್‌ಗೆ ಜಂಪ್ ಮಾಡುವುದು ಬಹುತೇಕ ಪಕ್ಕಾ ಎನ್ನಲಾಗ್ತಿದೆ. ಫೆಬ್ರವರಿ ಮೊದಲ ವಾರದಲ್ಲಿ ಮುದ್ದಹನುಮೇಗೌಡ(SP Muddahanumegowda) ಕಾಂಗ್ರೆಸ್‌ಗೆ ಸೇರುವ ಸಾಧ್ಯತೆ ಇದೆ. ಜಯಪ್ರಕಾಶ್ ಹೆಗ್ಡೆ(Jayaprakash Hegde) ಕೂಡ ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಹೆಗ್ಡೆ ಕಣಕ್ಕಿಳಿಯುವ ಸಾಧ್ಯತೆ ಇದೆ. ಮಾರ್ಚ್‌ನಲ್ಲಿ ಕಾಂಗ್ರೆಸ್ ಸೇರ್ಪಡೆ ಬಹುತೇಕ ಪಕ್ಕಾ ಆಗಿದೆ.

ಇದನ್ನೂ ವೀಕ್ಷಿಸಿ: Bhagwanth Khuba: ವಿಜಯೇಂದ್ರ ಕಾಲಿಗೆ ಬಿದ್ದ ಚವ್ಹಾಣ್: ಬೀದರ್‌ ಬಿಜೆಪಿಯಲ್ಲಿ ತೀವ್ರಗೊಂಡ ಆಂತರಿಕ ಕಚ್ಚಾಟ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more