ತುಮಕೂರಿನಿಂದ ಸ್ಪರ್ಧೆ ಮಾಡ್ತಾರಾ ಮುದ್ದಹನುಮೇಗೌಡ ? ಕಾಂಗ್ರೆಸ್‌ಗೆ ಜಂಪ್ ಮಾಡುವುದು ಬಹುತೇಕ ಪಕ್ಕಾ ?

ತುಮಕೂರಿನಿಂದ ಸ್ಪರ್ಧೆ ಮಾಡ್ತಾರಾ ಮುದ್ದಹನುಮೇಗೌಡ ? ಕಾಂಗ್ರೆಸ್‌ಗೆ ಜಂಪ್ ಮಾಡುವುದು ಬಹುತೇಕ ಪಕ್ಕಾ ?

Published : Jan 30, 2024, 02:17 PM ISTUpdated : Jan 30, 2024, 02:18 PM IST

ಈಗಾಗಲೇ ಕಾಂಗ್ರೆಸ್ ಹೈಕಮಾಂಡ್ ಜೊತೆ ಚರ್ಚೆ 
ಕಾಂಗ್ರೆಸ್ಗೆ ಜಂಪ್ ಮಾಡುವುದು ಬಹುತೇಕ ಪಕ್ಕಾ
ಜಯಪ್ರಕಾಶ್ ಹೆಗ್ಡೆ ಕೂಡ ಕಾಂಗ್ರೆಸ್‌ನತ್ತ ಮುಖ

ಲೋಕಸಭೆ ಚುನಾವನೆ ಹೊಸ್ತಿಲಲ್ಲಿ ಆಪರೇಷನ್‌ ಜೋರಾಗಿದೆ. ಬಿಜೆಪಿ(BJP) ಬುಟ್ಟಿಗೆ ಕೈ ಹಾಕ್ತಾರಾ ಕಾಂಗ್ರೆಸ್(Congress) ನಾಯಕರು ಎಂಬ ಪ್ರಶ್ನೆ ಕೇಳಿಬಂದಿದೆ. ಲೋಕ ಸಮರಕ್ಕೆ ಕೆಲವು ನಾಯಕರು ಕಾಂಗ್ರೆಸ್‌ನತ್ತ ಮುಖ ಮಾಡುತ್ತಿದ್ದಾರೆ. ಅಲ್ಲದೇ ಅವರು ತುಮಕೂರಿನಿಂದ ಸ್ಫರ್ಧೆ ಮಾಡುತ್ತಾರೆ ಎನ್ನಲಾಗ್ತಿದೆ. ಬಿಜೆಪಿಯಿಂದ ಕಾಂಗ್ರೆಸ್‌ನತ್ತ ಮುದ್ದಹನುಮೇಗೌಡ ಮುಖ ಮಾಡಿದ್ದಾರೆ. ಈಗಾಗಲೇ ಕಾಂಗ್ರೆಸ್ ಹೈಕಮಾಂಡ್ ಜೊತೆ ಚರ್ಚೆ ನಡೆಸಿದ್ದಾರೆ. ಕಾಂಗ್ರೆಸ್‌ಗೆ ಜಂಪ್ ಮಾಡುವುದು ಬಹುತೇಕ ಪಕ್ಕಾ ಎನ್ನಲಾಗ್ತಿದೆ. ಫೆಬ್ರವರಿ ಮೊದಲ ವಾರದಲ್ಲಿ ಮುದ್ದಹನುಮೇಗೌಡ(SP Muddahanumegowda) ಕಾಂಗ್ರೆಸ್‌ಗೆ ಸೇರುವ ಸಾಧ್ಯತೆ ಇದೆ. ಜಯಪ್ರಕಾಶ್ ಹೆಗ್ಡೆ(Jayaprakash Hegde) ಕೂಡ ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಹೆಗ್ಡೆ ಕಣಕ್ಕಿಳಿಯುವ ಸಾಧ್ಯತೆ ಇದೆ. ಮಾರ್ಚ್‌ನಲ್ಲಿ ಕಾಂಗ್ರೆಸ್ ಸೇರ್ಪಡೆ ಬಹುತೇಕ ಪಕ್ಕಾ ಆಗಿದೆ.

ಇದನ್ನೂ ವೀಕ್ಷಿಸಿ: Bhagwanth Khuba: ವಿಜಯೇಂದ್ರ ಕಾಲಿಗೆ ಬಿದ್ದ ಚವ್ಹಾಣ್: ಬೀದರ್‌ ಬಿಜೆಪಿಯಲ್ಲಿ ತೀವ್ರಗೊಂಡ ಆಂತರಿಕ ಕಚ್ಚಾಟ

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more