ಬಂಡಾಯದ ಬಿಸಿ,ಮೂರು ಪಕ್ಷಗಳಿಗೆ ತಲೆನೋವಾದ ಮೂಡಿಗೆರೆ ಕ್ಷೇತ್ರ

ಬಂಡಾಯದ ಬಿಸಿ,ಮೂರು ಪಕ್ಷಗಳಿಗೆ ತಲೆನೋವಾದ ಮೂಡಿಗೆರೆ ಕ್ಷೇತ್ರ

Published : Mar 21, 2023, 11:13 AM ISTUpdated : Mar 21, 2023, 11:17 AM IST

ಎಲೆಕ್ಷನ್‌ಗೂ ಮುನ್ನ ರಾಜಕೀಯ ಪಕ್ಷಗಳಿಗೆ ಬಂಡಾಯದ ಬಿಸಿ ತಲೆನೋವಾಗಿದ್ದು, ಮೂಡಿಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷಗಳಲ್ಲಿಆಂತರಿಕ ಕಲಹ ಜೋರಾಗಿದೆ. 

ಎಲೆಕ್ಷನ್‌ಗೂ ಮುನ್ನ ರಾಜಕೀಯ ಪಕ್ಷಗಳಿಗೆ ಬಂಡಾಯದ ಬಿಸಿ ತಲೆನೋವಾಗಿದ್ದು, ಮೂಡಿಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷಗಳಲ್ಲಿಆಂತರಿಕ ಕಲಹ ಜೋರಾಗಿದೆ. ಹಾಗೆ ಟಿಕೆಟ್‌ ಘೋಷಣೆಗೂ ಮೊದಲೇ ಬಂಡಾಯದ ಸಭೆಗಳು ನಡೆಸುತ್ತಿದ್ದು, ಅಭ್ಯರ್ಥಿಗಳ ವಿರುದ್ಧ ಬಂಡಾಯ ಬಾವುಟವನ್ನು ಮುಖಂಡರು ಹಾರಿಸಿದ್ದಾರೆ. ಇನ್ನು ಹಾಲಿ ಶಾಸಕ  ಕುಮಾರಸ್ವಾಮಿಗೆ ಬಿಜೆಪಿಯಲ್ಲೇ ವಿರೋಧವಿದೆ.  ಕಾಂಗ್ರೆಸ್‌ನಲ್ಲಿ ನಯನ  ಮೋಟಮ್ಮ ವಿರುದ್ಧ ಬಂಡಾಯ, ನಿಂಗಯ್ಯಗೆ ಜೆಡಿಎಸ್‌ ಟಿಕೆಟ್‌ ಘೋಷಣೆಯಾದರು ಬದಲಾವಣೆ ಮಾತು ಕೇಳಿಬರುತ್ತಿದೆ.

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more